Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Andolana ಓದುಗರ ಪತ್ರ

HomeAndolana ಓದುಗರ ಪತ್ರ

ದುಬಾರಿ ಆಗಿದೆ ಭಾನುವಾರದಿಂದ ಬಸ್ ಪ್ರಯಾಣ, ಅದಕ್ಕೆ ಪುರುಷರು ಹೇಳುವ ಒಂದು ಕಾರಣ, ಸ್ತ್ರೀಯರಿಗೆ ನೀಡಿರುವ ಫ್ರೀ. . . ಯಾಣ! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.

ಈ ಬಾರಿಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವುದು ಕನ್ನಡಿಗರಿಗೆ ಸವಿದಂತೆ ಸಕ್ಕರೆ ಜತಜತೆಯಲಿ ತೋರಬೇಕಿದೆ ಕನ್ನಡಿಗರೆಲ್ಲ ಭಾಗವಹಿಸಲು ಅಂತರಾಳದ ಅಕ್ಕರೆ! -ಮ.ಗು.ಬಳವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.

ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಭೂಮಿಕಾ ಅಸೋಸಿಯೇಟ್ಸ್ ಹಾಗೂ ದಿ. ಮೈಕ್ ಚಂದ್ರು ಗೆಳೆಯರ ಬಳಗದ ಸಹಯೋಗದೊಂದಿಗೆ ಸಂಘಟಕ ಸುರೇಶ್‌ರವರು ಹಳೆಯ ಕನ್ನಡ ಚಲನಚಿತ್ರಗಳ ಹಾಡುಗಳ ವಾದ್ಯಗೋಷ್ಠಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದ ಮೂಲ ಉದ್ದೇಶ ಕನ್ನಡದ ಹಳೆಯ …

ಮೈಸೂರಿನಲ್ಲಿ ಕೆಲ ವರ್ಷಗಳಿಂದ ಕಡಿಮೆಯಾಗಿದ್ದ ಪೆಟ್ರೋಲ್ ಕಳ್ಳರ ಹಾವಳಿ ಮತ್ತೆ ಹೆಚ್ಚಾಗಿದ್ದು, ಮನೆಯ ಮುಂಭಾಗಗಳಲ್ಲಿ ನಿಲ್ಲಿಸುವ ಬೈಕ್ ಗಳಲ್ಲಿ ನಿತ್ಯ ಪೆಟ್ರೋಲ್ ಕಳ್ಳತನವಾಗುತ್ತಿದೆ. ನಗರದ ವಿಜಯನಗರ ರೈಲ್ವೆ ಬಡಾವಣೆಯ 10ನೇ ಕ್ರಾಸ್‌ನ ಮನೆಗಳ ಮುಂದೆ ನಿಲ್ಲಿಸುವ ಬೈಕ್‌ಗಳ ಪೆಟ್ರೋಲ್ ಪೈಪನ್ನೇ ಕತ್ತರಿಸಿ …

ಆಗಸ್ಟ್ 28ರಿಂದ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆಯಲ್ಲಿ ಹರ್ವಿಂದರ್ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಚಿನ್ನದ ಪದಕ ಗೆದ್ದು, ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆ …

ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮದ ಪ್ರತಿ ಬೀದಿಯಲ್ಲಿಯೂ ಯುವಕರು ಒಗ್ಗೂಡಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಪೂಜಿಸುತ್ತಾರೆ. ಕೆಲವೆಡೆ ಮೂರು ದಿನಗಳ ಕಾಲ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜಿಸಿದರೆ, ಇನ್ನೂ ಕೆಲ ಭಾಗಗಳಲ್ಲಿ ತಿಂಗಳುಗಟ್ಟಲೇ ಪೂಜಿಸುವವರೂ ಇದ್ದಾರೆ. ನಿಗದಿತ …

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು ಸಾರ್ವಜನಿಕರಿಗೆ ಲಭ್ಯವಾಗುವ ಮೊದಲೇ ಶೇ.70ರಷ್ಟನ್ನು ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು …

ಓದುಗರ ಪತ್ರ

ಡಾ.ಪಿ.ವಿ.ನಾಗರಾಜುರವರು ತಮ್ಮ ಸಂಶೋಧನಾ ಪ್ರಬಂಧವನ್ನು 'ಹಚ್ಚೇವು ಕನ್ನಡದ ದೀಪ' ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾ ರೆಂಬುದಾಗಿ 'ಆಂದೋಲನ' ದಿನಪತ್ರಿಕೆಯಲ್ಲಿ ಲೇಖನವೊಂದು ಪ್ರಕಟಗೊಂಡಿದ್ದು, ಪಿ.ವಿ.ನಾಗರಾಜುರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 'ಕರ್ನಾಟಕ ರಾಜ್ಯವು ರೂಪುಗೊಳ್ಳುವಲ್ಲಿ, ರೂಪುಗೊಂಡ ಬಳಿಕ ತನ್ನ ಚಹರೆಯನ್ನು ರೂಪಿಸಿಕೊಳ್ಳುವಲ್ಲಿ ಚಲನಚಿತ್ರೋದ್ಯಮವು …

ಓದುಗರ ಪತ್ರ

ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್‌ ಗಳ ಮುಖ್ಯಸ್ಥರ ಜತೆ ನಡೆಸಿದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ. ಬ್ಯಾಂಕುಗಳ ಠೇವಣಿ ಹೆಚ್ಚಿಸಲು …

ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಸುಮಾರು 40 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ತಿಳಿಸಿದೆ. ಕಳೆದ ವರ್ಷ ರಾಜ್ಯದಲ್ಲಿ ಬರ ಗಾಲದ ಪರಿಸ್ಥಿತಿ ಇದ್ದ ಕಾರಣ ದಸರಾವನ್ನು ಸಾಂಪ್ರ …

Stay Connected​
error: Content is protected !!