Mysore
22
scattered clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

Andolana ಓದುಗರ ಪತ್ರ

HomeAndolana ಓದುಗರ ಪತ್ರ

ಮೈಸೂರಿನಲ್ಲಿ ಕೆಲ ವರ್ಷಗಳಿಂದ ಕಡಿಮೆಯಾಗಿದ್ದ ಪೆಟ್ರೋಲ್ ಕಳ್ಳರ ಹಾವಳಿ ಮತ್ತೆ ಹೆಚ್ಚಾಗಿದ್ದು, ಮನೆಯ ಮುಂಭಾಗಗಳಲ್ಲಿ ನಿಲ್ಲಿಸುವ ಬೈಕ್ ಗಳಲ್ಲಿ ನಿತ್ಯ ಪೆಟ್ರೋಲ್ ಕಳ್ಳತನವಾಗುತ್ತಿದೆ. ನಗರದ ವಿಜಯನಗರ ರೈಲ್ವೆ ಬಡಾವಣೆಯ 10ನೇ ಕ್ರಾಸ್‌ನ ಮನೆಗಳ ಮುಂದೆ ನಿಲ್ಲಿಸುವ ಬೈಕ್‌ಗಳ ಪೆಟ್ರೋಲ್ ಪೈಪನ್ನೇ ಕತ್ತರಿಸಿ …

ಆಗಸ್ಟ್ 28ರಿಂದ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆಯಲ್ಲಿ ಹರ್ವಿಂದರ್ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಚಿನ್ನದ ಪದಕ ಗೆದ್ದು, ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆ …

ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮದ ಪ್ರತಿ ಬೀದಿಯಲ್ಲಿಯೂ ಯುವಕರು ಒಗ್ಗೂಡಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಪೂಜಿಸುತ್ತಾರೆ. ಕೆಲವೆಡೆ ಮೂರು ದಿನಗಳ ಕಾಲ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜಿಸಿದರೆ, ಇನ್ನೂ ಕೆಲ ಭಾಗಗಳಲ್ಲಿ ತಿಂಗಳುಗಟ್ಟಲೇ ಪೂಜಿಸುವವರೂ ಇದ್ದಾರೆ. ನಿಗದಿತ …

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು ಸಾರ್ವಜನಿಕರಿಗೆ ಲಭ್ಯವಾಗುವ ಮೊದಲೇ ಶೇ.70ರಷ್ಟನ್ನು ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು …

ಓದುಗರ ಪತ್ರ

ಡಾ.ಪಿ.ವಿ.ನಾಗರಾಜುರವರು ತಮ್ಮ ಸಂಶೋಧನಾ ಪ್ರಬಂಧವನ್ನು 'ಹಚ್ಚೇವು ಕನ್ನಡದ ದೀಪ' ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾ ರೆಂಬುದಾಗಿ 'ಆಂದೋಲನ' ದಿನಪತ್ರಿಕೆಯಲ್ಲಿ ಲೇಖನವೊಂದು ಪ್ರಕಟಗೊಂಡಿದ್ದು, ಪಿ.ವಿ.ನಾಗರಾಜುರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 'ಕರ್ನಾಟಕ ರಾಜ್ಯವು ರೂಪುಗೊಳ್ಳುವಲ್ಲಿ, ರೂಪುಗೊಂಡ ಬಳಿಕ ತನ್ನ ಚಹರೆಯನ್ನು ರೂಪಿಸಿಕೊಳ್ಳುವಲ್ಲಿ ಚಲನಚಿತ್ರೋದ್ಯಮವು …

ಓದುಗರ ಪತ್ರ

ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್‌ ಗಳ ಮುಖ್ಯಸ್ಥರ ಜತೆ ನಡೆಸಿದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ. ಬ್ಯಾಂಕುಗಳ ಠೇವಣಿ ಹೆಚ್ಚಿಸಲು …

ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ಸುಮಾರು 40 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ತಿಳಿಸಿದೆ. ಕಳೆದ ವರ್ಷ ರಾಜ್ಯದಲ್ಲಿ ಬರ ಗಾಲದ ಪರಿಸ್ಥಿತಿ ಇದ್ದ ಕಾರಣ ದಸರಾವನ್ನು ಸಾಂಪ್ರ …

ಓದುಗರ ಪತ್ರ

ಇತ್ತೀಚೆಗೆ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದ್ದು, ಹೆಣ್ಣು ಮಕ್ಕಳಿಗೆ ರಕ್ಷಣೆ ಎಲ್ಲಿದೆ ಎಂಬ ಪ್ರಶ್ನೆ ಮೂಡಿದೆ. ಮೊನ್ನೆ ಮೊನ್ನೆ ಕೊಲ್ಕತ್ತಾದಲ್ಲಿ ವೈದ್ಯಕೀಯ ಮೇಲೆ ವಿದ್ಯಾರ್ಥಿನಿಯ ಸಾಮೂಹಿಕವಾಗಿ ಅತ್ಯಾಚಾರ ವೆಸಗಿದಲ್ಲದೇ ಆಕೆ ಯನ್ನು ಬರ್ಬರವಾಗಿ ಹತ್ಯೆ …

ಓದುಗರ ಪತ್ರ

2024ರ ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆ.ಜಿ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿ ಭಾರತಕ್ಕೆ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದ ವಿನೇಶ್ ಪೋಗಟ್ ಫೈನಲ್ ನಿಂದ ಅನರ್ಹಗೊಂಡಿರುವುದು ಭಾರತೀಯರಿಗೆ ಅಚ್ಚರಿ ಮೂಡಿಸಿದೆ. ವಿನೇಶ್ ಫೋಗಟ್ ಕ್ವಾರ್ಟ‌್ರಫೈನಲ್ ಮತ್ತು ಸೆಮಿ ಫೈನಲ್‌ನಲ್ಲಿ ಅಗ್ರ …

ಓದುಗರ ಪತ್ರ

ಯಾವುದೇ ಕ್ರೀಡೆಯಾದರೂ ಅಲ್ಲಿ ಸೋಲು-ಗೆಲುವು ಸಾಮಾನ್ಯ. ಗೆದ್ದಾಗ ಬೀಗಬಾರದು ಸೋತಾಗ ಕುಗ್ಗಬಾರದು. ಅದೇ ಕ್ರೀಡಾಸ್ಫೂರ್ತಿ. ಆದರೆ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡದ ಸೋಲು ನಿಜಕ್ಕೂ ಒಪ್ಪಿಕೊಳ್ಳುವ ಸೋಲಲ್ಲ. ಸೋಲು ಗೌರವಾನ್ವಿತವಾಗಿರಬೇಕೇ ವಿನಾ ಶರಣಾಗತಿಯಂತಿರಬಾರದು. ಆದರೆ ಶ್ರೀಲಂಕಾದ …

Stay Connected​
error: Content is protected !!