ಓದುಗರ ಪತ್ರ: ನರ - ವಾನರ ! ಕಾಡನ್ನೂ ಬಿಡದೆ ಕಾಡಿದ ನಾಡಿನಲ್ಲಿರಬೇಕಾದ ನರ, ಮುಕ್ತವಾಗಲಿಲ್ಲ ಒತ್ತುವರಿಯಿಂದ ನಾಗರಹೊಳೆ, ಬಂಡಿಪುರ.. ಪರಿಣಾಮ ಊರು, ಕೇರಿ ನಗರಗಳ ಹಾದಿ ಹಿಡಿದವು ಆನೆ, ಹಂದಿ, ಚಿರತೆ, ಹುಲಿ..,ವಾನರ ! - ಮ.ಗು.ಬಸವಣ್ಣ, ಜೆ.ಎಸ್.ಎಸ್.ಬಡಾವಣೆ, ಮೈಸೂರು
ಓದುಗರ ಪತ್ರ: ನರ - ವಾನರ ! ಕಾಡನ್ನೂ ಬಿಡದೆ ಕಾಡಿದ ನಾಡಿನಲ್ಲಿರಬೇಕಾದ ನರ, ಮುಕ್ತವಾಗಲಿಲ್ಲ ಒತ್ತುವರಿಯಿಂದ ನಾಗರಹೊಳೆ, ಬಂಡಿಪುರ.. ಪರಿಣಾಮ ಊರು, ಕೇರಿ ನಗರಗಳ ಹಾದಿ ಹಿಡಿದವು ಆನೆ, ಹಂದಿ, ಚಿರತೆ, ಹುಲಿ..,ವಾನರ ! - ಮ.ಗು.ಬಸವಣ್ಣ, ಜೆ.ಎಸ್.ಎಸ್.ಬಡಾವಣೆ, ಮೈಸೂರು
ಲಂಟಾನ ಕಳೆ ಮಾನವ ಹಾಗೂ ವನ್ಯಜೀವಿಗಳ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಲಂಟಾನವು ಕಾಡಿನ ಶೇ.೬೦ರಷ್ಟು ಭಾಗವನ್ನು ಆವರಿಸಿದ್ದು, ಸ್ಥಳೀಯ ಜೀವವೈವಿಧ್ಯತೆಯನ್ನು ಹಾಳುಮಾಡಿ, ಹುಲ್ಲು ಹಾಗೂ ಪರಿಸರ ಸ್ನೇಹಿ, ಪಶು ಆಹಾರ ಗಿಡಗಳು ಬೆಳೆಯಲು ಅವಕಾಶ ಮಾಡಿಕೊಡದೆ, ಜಿಂಕೆ, ಕಡವೆ, ಕಾಡೆಮ್ಮೆಗಳ ಸಂಖ್ಯೆ …
ಮಕ್ಕಳ ಅಪೌಷ್ಟಿಕತೆ ನಿವಾರಿಸಿ, ಅವರ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿರುವ ಬಿಸಿಯೂಟ ಯೋಜನೆಯನ್ನು ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೂ ವಿಸ್ತರಿಸುವ ಅಗತ್ಯವಿದೆ. ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ವ್ಯಾಸಂಗಕ್ಕಾಗಿ …
ಕೆ.ಆರ್.ಎಸ್. ಹಿನ್ನೀರಿನ ಪ್ರದೇಶದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳು ಭೂಮಿಯನ್ನು ಒತ್ತುವರಿ ಮಾಡಿ ರೆಸಾರ್ಟ್ಗಳನ್ನು ನಿರ್ಮಿಸಿ ಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ, ಕೂಡಲೇ ಕೆ.ಆರ್.ಎಸ್. ಅಣೆಕಟ್ಟೆಗೆ ಸೇರಿದ ಭೂಮಿಯನ್ನು ಸರ್ವೆ ಮಾಡಿ, ಗಡಿ ಕಲ್ಲುಗಳನ್ನು ನೆಟ್ಟು ಸರ್ಕಾರಕ್ಕೆ ವರದಿ ನೀಡುವಂತೆ ಮಂಡ್ಯ ಮತ್ತು ಮೈಸೂರು …
ಮೈಸೂರಿನ ಕುವೆಂಪು ನಗರ ‘ಕೆ ’ ಬ್ಲಾಕ್ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ವೃದ್ಧರು, ಮಕ್ಕಳ ಮೇಲೆ ದಾಳಿ ಮಾಡುತ್ತಿದ್ದು, ಮನೆಯಿಂದ ಹೊರಬರಲು ಹೆದರುವಂತಾಗಿದೆ. ಕೋಳಿ, ಬೆಕ್ಕುಗಳಿಗಂತೂ ಇವುಗಳ ದಾಳಿಯಿಂದ ಉಳಿಗಾಲ ವಿಲ್ಲದಂತಾಗಿದೆ. ಮಧ್ಯೆ ರಾತ್ರಿ ನಾಯಿಗಳ ನಡುವೆ ಜಗಳ …
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಹ್ಯಾಂಡ್ಪೋಸ್ಟ್ ಮಾರ್ಗ ಮಧ್ಯೆ ರಸ್ತೆಯಲ್ಲೇ ನಾಲೆಯ ನೀರು ಹಾಗೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಜನ-ಜಾನುವಾರುಗಳು ಪರದಾಡುವಂತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್.ಡಿ.ಕೋಟೆ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು …
ಭಾರತದ ಸೈಬರ್ ಅಪರಾಧ ಪ್ರೇರಿತ ನಕಲಿ ವಿದೇಶಿ ಕೆಲಸಗಳ ವಂಚನೆಗೆ ಸಂಬಂಧಿಸಿದ ವರದಿಗಳ ಪ್ರಕಾರ ವಿದ್ಯಾರ್ಥಿಗಳು, ಗೃಹಿಣಿಯರು ಹಾಗೂ ನಿರುದ್ಯೋಗಿಗಳು ಅತಿ ಹೆಚ್ಚು ವಂಚನೆಗೆ ಒಳಗಾಗುತ್ತಿದ್ದಾರೆ. ಅಂಕಿ ಅಂಶಗಳ ಪ್ರಕಾರ ೨೦೨೪ರಲ್ಲಿ ಹಲವರು ೨,೦೦೦ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ನಕಲಿ …
ಓದುಗರ ಪತ್ರ: ದಿಲ್ಲಿ... ಹಳ್ಳಿ ! ಅತ್ತ, ಬರಬೇಡಿ ದಿಲ್ಲಿಗೆ ಎಂದರೂ ಬಿಡಲೊಲ್ಲರು ರಾಜ್ಯ ಕೈ ನಾಯಕರು ! ಇತ್ತ ಬನ್ನಿ, ಬನ್ನಿ ನಮ್ಮ ಹಳ್ಳಿಗಳ ಕಷ್ಟ-ಸುಖವನ್ನೂ ಸ್ವಲ್ಪ ಕೇಳಿ ಎಂದರೂ ಮುಖ ಹಾಕರು ಇವರು, ನಮ್ಮ ನಾಯಕರು ! -ಮ.ಗು.ಬಸವಣ್ಣ, …
ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ಜಿ.ಎಸ್.ಟಿ. ದರವನ್ನು ಕಡಿತಗೊಳಿಸಿದ ಹಿನ್ನೆಲೆಯಲ್ಲಿಯೇ ನಂದಿನಿ ತುಪ್ಪದ ದರವೂ ಕಡಿಮೆಯಾಗಿತ್ತು. ತುಪ್ಪ ಸವಿಯುವ ಕನಸಿನಲ್ಲಿದ್ದ ಗ್ರಾಹಕರಿಗೆ ಇದೀಗ ಕರ್ನಾಟಕ ಹಾಲು ಮಹಾ ಮಂಡಳ ಮತ್ತೆ ದರ ಏರಿಕೆಯ ಶಾಕ್ ನೀಡಿದೆ. ಪ್ರತಿ ಲೀಟರ್ ನಂದಿನಿ …
ಮೈಸೂರಿನ ವಿಜಯನಗರ ಮೊದಲನೇ ಹಂತದ, ೨ ನೇ ಕ್ರಾಸ್, ೧೦ನೇ ಮುಖ್ಯ ರಸ್ತೆಯಲ್ಲಿ ಇರುವ ಯುಜಿಡಿ ಪೈಪ್ಲೈನ್ ಒಡೆದು ಬಹುದಿನಗಳು ಕಳೆದಿದ್ದರೂ ಅದನ್ನು ದುರಸ್ತಿ ಮಾಡದೇ ಇರುವುದರಿಂದ ಚರಂಡಿ ನೀರು ರಸ್ತೆಯ ಮೇಲೆ ಹರಿದು ದುರ್ವಾ ಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ …