ಮೈಸೂರು ವಿಶ್ವವಿದ್ಯಾನಿಲಯದ ಜೈನಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನ ವಿಭಾಗದ ಎದುರು ಚರಂಡಿ ನೀರು ಉಕ್ಕಿ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶ್ವವಿದ್ಯಾನಿಲಯದಲ್ಲಿ ಸ್ವಚ್ಛತೆ ನಿರ್ವಹಣೆ, ನಲ್ಲಿ ಮತ್ತು ಒಳಚರಂಡಿ ನಿರ್ವಹಣೆಗೆಂದೇ ಪ್ರತ್ಯೇಕ ವಿಭಾಗವಿದ್ದು, ಸಿಬ್ಬಂದಿಯೂ ಇರುತ್ತಾರೆ. …






