‘ಐಡಿಎಫ್ಸಿ ಫಸ್ಟ್ ಬ್ಯಾಂಕ್’ನ ಪ್ರಪ್ರಥಮ ಎಂಡಿ ಮತ್ತು ಸಿಇಒ ಆಗಿರುವ 55 ವರ್ಷ ಪ್ರಾಯದ ವೆಂಬು ವೈದ್ಯನಾಥನ್ ಮೂಲತಃ ಒಂದು ಸಾಧಾರಣ ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ಅವರು ಕಲಿತದ್ದು ಕೇಂದ್ರೀಯ ವಿದ್ಯಾಲಯಗಳಲ್ಲಿ. ಮೂರು ದಶಕಗಳ ಹಿಂದೆ ವೈದ್ಯನಾಥನ್ ವಿದ್ಯಾರ್ಥಿಯಾಗಿದಾಗ ಚೆನ್ನೈಯಿಂದ ಜಾರ್ಖಂಡಿಗೆ …
‘ಐಡಿಎಫ್ಸಿ ಫಸ್ಟ್ ಬ್ಯಾಂಕ್’ನ ಪ್ರಪ್ರಥಮ ಎಂಡಿ ಮತ್ತು ಸಿಇಒ ಆಗಿರುವ 55 ವರ್ಷ ಪ್ರಾಯದ ವೆಂಬು ವೈದ್ಯನಾಥನ್ ಮೂಲತಃ ಒಂದು ಸಾಧಾರಣ ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ಅವರು ಕಲಿತದ್ದು ಕೇಂದ್ರೀಯ ವಿದ್ಯಾಲಯಗಳಲ್ಲಿ. ಮೂರು ದಶಕಗಳ ಹಿಂದೆ ವೈದ್ಯನಾಥನ್ ವಿದ್ಯಾರ್ಥಿಯಾಗಿದಾಗ ಚೆನ್ನೈಯಿಂದ ಜಾರ್ಖಂಡಿಗೆ …
ಕಳೆದ ಶುಕ್ರವಾರ ‘ಕನ್ನಡ ಚಿತ್ರರಂಗ 90’ರ ಎರಡು ಕಾರ್ಯಕ್ರಮಗಳಿದ್ದವು. ಒಂದನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯು ಉದ್ಯಮದ ಸಂಘಟನೆಗಳು ಮತ್ತು ಚಲನಚಿತ್ರ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಂಡರೆ, ಇನ್ನೊಂದನ್ನು ಕಿರುತೆರೆಯ ಉತ್ಸಾಹಿಗಳು ನಡೆಸಿದರು. ಎರಡೂ ಕಾರ್ಯಕ್ರಮಗಳು ಕೊನೆಯ ಕ್ಷಣದಲ್ಲಿ ಹಮ್ಮಿಕೊಂಡವು. ಕನ್ನಡ ಚಿತ್ರೋದ್ಯಮದ ಆದ್ಯಪ್ರವರ್ತಕರಿಗೆ ಸಲ್ಲಬೇಕಾದ …
ಡಿಸಿ ಕಚೇರಿಗೆ ಬಂದೋಬಸ್ತ್ಗಾಗಿ ಹೋಗಿದ್ದವನು ಊಟಕ್ಕೆ ನೇರವಾಗಿ ಮನೆಗೆ ಹೋದೆ. ಮಧ್ಯಾಹ್ನ ಮೂರು ಮೀರಿತ್ತು. ಬೆಳಿಗ್ಗೆಯಿಂದ ಬಿಸಿಲಲ್ಲಿ ಬೆಂದು ವಿಪರೀತ ಸುಸ್ತಾಗಿತ್ತು. ಊಟ ಮಾಡಿ ಉರುಳೋಣವೆಂದು ತಟ್ಟೆ ಮುಂದೆ ಕುಳಿತೆ. ಅರ್ಧ ಸಾಗಿತ್ತು. ಠಾಣೆಯಿಂದ ಕರೆ. ಫೋನೆತ್ತಿಕೊಂಡೆ. ಲಷ್ಕರ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆರ್. ರಾಜೇಂದ್ರ ಮಾತಾಡುತ್ತಿದ್ದರು. “ಅಟ್ರಾಸಿಟಿ ಕೇಸು ಬಂದಿದೆ …
ಕೆ.ಎನ್.ಲಿಂಗಪ್ಪ ಮಾಜಿ ಸದಸ್ಯರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ. ಬೇಡಗಂಪಣ- ಆ ಜನರೇ ಹೇಳಿಕೊಳ್ಳುವಂತೆ ಅದೊಂದು ಬುಡುಕಟ್ಟು ಸಮುದಾಯ. ಮಲೆ ಮಹದೇಶ್ವರ ಬೆಟ್ಟ ಮತ್ತು ಆಜು-ಬಾಜಿನಲ್ಲಿ ನೆಲೆ ಕಂಡುಕೊಂಡಿರುವ ಒಂದು ಪುಟ್ಟ ಸಮುದಾಯವಿದು. ಅಂದಾಜು 12000 ದಷ್ಟು ಜನ ಸಂಖ್ಯೆ ಇರುವ ಇವರು ಬೆಟ್ಟದ ಇಳಿಜಾರಿನಲ್ಲಿ …