Mysore
20
mist

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

andolana editorial

Homeandolana editorial

  ಸಾಮಾಜಿಕ ಮಾಧ್ಯಮ, ಡಿಜಿಟಲ್ ಮಾಧ್ಯಮ, ನವಮಾಧ್ಯಮ ಯಾವುದೇ ಹೆಸರಿನಲ್ಲಿ ಕರೆಯಬಹುದು. ಅವು ಇಂದು ತಮ್ಮದೇ ಆದ ಛಾಪನ್ನು ಮೂಡಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿವೆ. ಎಲ್ಲ ಕ್ಷೇತ್ರಗಳಲ್ಲೂ. ಈ ದಿನಗಳಲ್ಲಿ ಸುದ್ದಿಗಳ ಸತ್ಯಾಸತ್ಯತೆಯನ್ನು ತಿಳಿಯುವುದೇ ಹರಸಾಹಸ. ಟ್ವಿಟ್ಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲ ತಾಣಗಳು, ಅವುಗಳ ಜೊತೆಗೆ ಎಲ್ಲೆಂದರಲ್ಲಿ ಯುಟ್ಯೂಬ್ ಮೂಲಕ ಬರುವ …

ಪ್ರೊ.ಆರ್.ಎಂ.ಚಿಂತಾಮಣಿ     ಈಗ ಭಾರತದಲ್ಲಿ 80,000ಕ್ಕೂ ಹೆಚ್ಚು ನೋಂದಾಯಿತ ಸ್ಟಾರ್ಟ್‌ಅಪ್ ಕಂಪೆನಿಗಳಿವೆ ಎಂದು ಒಂದು ಅಂದಾಜಿದೆ. ಇವುಗಳಲ್ಲಿ 100ಕ್ಕೂ ಹೆಚ್ಚು ವೇಗವಾಗಿ ಬೆಳೆದು (ಮೌಲ್ಯವನ್ನು ಹೆಚ್ಚಿಸಿಕೊಂಡು) ಒಂದು ಬಿಲಿಯನ್ ಡಾಲರ್ (8,000 ಕೋಟಿ ರೂ.)ಗಳಿಗೂ ಹೆಚ್ಚು ಮೌಲ್ಯದ ದೊಡ್ಡ ಕಂಪೆನಿಗಳಾಗಿವೆ. ಉಳಿದಂತೆ ಶೇ.25-30ರಷ್ಟು ತಂತ್ರಜ್ಞಾನವನ್ನು ಉನ್ನತೀಕರಿಸುತ್ತಾ ತಮ್ಮ ಮಿತಿಯಲ್ಲಿ ಸಮರ್ಥವಾಗಿ …

   ಮೊನ್ನೆ ಸೋಮವಾರ ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಪ್ರತಿಭಾವಂತ, ಹಾಸ್ಯಚಕ್ರವರ್ತಿ ಎಂದೇ ಹೆಸರಾದ ನರಸಿಂಹರಾಜು ಅವರ ಜನ್ಮದಿನ, ಶತಮಾನೋತ್ಸವ ಆಚರಣೆಯ ಆರಂಭ. ಅಕ್ಷರಾಭ್ಯಾಸ ಮಾಡುವುದಕ್ಕೆ ಮೊದಲೇ ಬಣ್ಣ ಹಚ್ಚಿದ ನರಸಿಂಹರಾಜು ಅವರಿಗೆ ಅವರೇ ಸಾಟಿ. ಅವರನ್ನು ಇನ್ನೊಬ್ಬ ನಟನ ಜೊತೆ ಹೋಲಿಸುವುದೂ ಅಸಾಧ್ಯ. ತಮ್ಮ ನಾಲ್ಕನೇ …

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸುವ ಮುಂಗಡಪತ್ರವನ್ನು ಚಾತಕ ಪಕ್ಷಿಯಂತೆ ಕಾಯುತ್ತಿತ್ತು ಚಿತ್ರೋದ್ಯಮ. ಈ ಬಾರಿ ಅವರು ಹೊಸದೇನನ್ನೂ ಚಿತ್ರೋದ್ಯಮಕ್ಕೆ ಸಂಬಂಧಿಸಿದಂತೆ ಹೇಳಿಲ್ಲ. 2015 -16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿಯನ್ನು ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು. ನಂತರದ ಸರ್ಕಾರವು ಸದರಿ ಯೋಜನೆಯನ್ನು ಬೆಂಗಳೂರಿಗೆ ವರ್ಗಾಯಿಸಲು ಉದ್ದೇಶಿಸಿತ್ತು. ಆದರೆ ಇಲ್ಲಿಯವರೆಗೂ …

ಇದು ‘ಸೀಮಾ’ತೀತ ಪ್ರೇಮ: ನೋಯ್ಡಾದ ಹುಡುಗನನ್ನು ಪ್ರೀತಿಸಿ ಭಾರತಕ್ಕೆ ಬಂದ ೪ ಮಕ್ಕಳ ವಿವಾಹಿತ ಮಹಿಳೆ ಭಾರತ-ಪಾಕ್ ನಡುವಿನ ವೈಮನಸ್ಸು ಇಂದು ನಿನ್ನೆಯದಲ್ಲ. ಕ್ರೀಡೆಯೂ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಭಾರತ-ಪಾಕ್ ಬದ್ಧ ವೈರಿಗಳಂತೆ ಇದೆ. ಇಂಥ ದ್ವೇಷದ ಪರಿಸರದಲ್ಲಿ ಪ್ರೇಮದ ಹೂ …

ಇಂದಿನ ಡಿಜಿಟಲ್ ಯುಗದಲ್ಲಿ ಜನರಲ್ಲಿ ಪುಸ್ತಕ, ಪತ್ರಿಕೆ ಓದುವ ಅಭ್ಯಾಸ ತೀವ್ರವಾಗಿ ಕ್ಷೀಣಿಸುತ್ತಿರುವುದು ಎಲ್ಲೆಡೆ ಕಂಡು ಬರುವ ಒಂದು ವಿದ್ಯಮಾನ. ಹಿಂದೆ, ನಗರ ಹಳ್ಳಿಗಳೆಂಬ ಭೇದವಿಲ್ಲದೆ ಸರ್ಕಾರಿ ಮತ್ತು ಖಾಸಗಿ ಗ್ರಂಥಾಲಯಗಳು ಕಾಣಬರುತ್ತಿದ್ದವು. ಕುಗ್ರಾಮಗಳ ಪಂಚಾಯಿತಿ ಕಚೇರಿಗಳಲ್ಲೂ ಸಾರ್ವಜನಿಕ ಗ್ರಂಥಾಲಯಗಳು ಇರುತ್ತಿದ್ದವು. 2011ರ ಜನಗಣತಿಯ ಪ್ರಕಾರ ಭಾರತದ …

*ರಹಮತ್ ತರೀಕೆರೆ   ಅಮ್ಮ ನಿಧನಳಾದ ಬಳಿಕ ಅಪ್ಪನ ಬಾಳು ಸೂತ್ರಹರಿದ ಪಟವಾಯಿತು. ನಮಗೆ ಅಮ್ಮನ ಜಾಗದಲ್ಲಿ ಮತ್ತೊಬ್ಬ ಮಹಿಳೆಯನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಯಿತು. ಈ ವಿಷಯದಲ್ಲಿ ಅಪ್ಪನಿಗೆ ಬೆಂಬಲ ಸಿಕ್ಕಿದ್ದು ದೊಡ್ಡಕ್ಕನಿಂದ ಮಾತ್ರ. ನಡುಪ್ರಾಯದ ಅಪ್ಪ ಹಾದಿಗೆಡಬಹುದು ಎಂದಾಕೆ ಆಲೋಚಿಸಿರಬೇಕು. ಆದರೆ ಮರುಮದುವೆ ಅವನ ಸಾರ್ವಜನಿಕ ಸ್ಥಾನವನ್ನು ಕಿಂಚಿತ್ …

ಪ್ರೊ.ಆರ್.ಎಂ.ಚಿಂತಾಮಣಿ ಇದು ನಮ್ಮ ಹವಾಮಾನ ಇಲಾಖೆಯು ಕೊಟ್ಟಿರುವ ಭರವಸೆ. ಸಾಮಾನ್ಯವಾಗಿ ಜೂನ್ ಒಂದರಂದು ಕೇರಳ ಕರಾವಳಿಯನ್ನು ತಲುಪುತ್ತಿದ್ದ ನೈಋತ್ಯ ಮಾನ್ಸೂನ್ ಮಾರುತಗಳು ಒಂದು ವಾರ ತಡವಾಗಿ ಜೂ.8ರಂದು ತಲುಪಿವೆ. ಈ ನಡುವೆ ‘ಬಿಪರ್ ಜಾಯ್’ ಚಂಡಮಾರುತ ಬೇರೆ ಅಡ್ಡ ಬಂದು ಮಾನ್ಸೂನ್ …

   ಚಿತ್ರಮಂದಿರಗಳಿಗೆ ಬಂದು ಕನ್ನಡ ಚಿತ್ರಗಳನ್ನು ನೋಡುವವರ ಸಂಖ್ಯೆ ತೀರಾ ಇಳಿಮುಖವಾಗಿದೆ. ಪರಭಾಷಾ ಚಿತ್ರಗಳನ್ನು ನೋಡುವವರ ಸಂಖ್ಯೆ ಅಷ್ಟೇನೂ ಕಡಿಮೆಯಾಗಿಲ್ಲ ಎಂಬುದು ಸಾಮಾನ್ಯವಾಗಿ ಕೇಳಿಬರುತ್ತಿರುವ ಮಾತು. ನಿಜವೂ ಕೂಡ. ಕಳೆದ ವಾರದವರೆಗೆ ತೆರೆಕಂಡ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಗೆದ್ದ ಚಿತ್ರಗಳೆಷ್ಟು? ಬೆರಳೆಣಿಕೆಯವು. ಇದಕ್ಕೇನು ಕಾರಣ? ಚಿತ್ರದ ಗುಣಮಟ್ಟವೇ? ಪ್ರಚಾರದ ಕೊರತೆಯೇ? ಹೀಗೆ ಪ್ರಶ್ನೆಗಳು …

‘ಮೂವತ್ತು ನಲ್ವತ್ತು ಹುಡುಗರಿಗೆ ಫುಡ್ ಪಾಯ್ಸನ್ ಆಗಿ ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಬರ್ತಾ ಇದ್ದಾರೆ. ನೀವು ಬೇಗ ಹೋಗಿ ಸರ್’ ಕಂಟ್ರೋಲ್ ರೂಂನ ಕರೆ. ‘ಹೇಗಿದೆ ಅವರ ಕಂಡಿಷನ್. ಏಕಾಯ್ತು? ಹೇಗಾಯ್ತು?’ ‘ಸೀರಿಯಸ್ ಅಂತ ಹೇಳ್ತಿದ್ದಾರೆ. ಏಳೆಂಟು ಮಕ್ಕಳನ್ನು ICU ಗೆ ಹಾಕಿದ್ದಾರಂತೆ. …

Stay Connected​
error: Content is protected !!