Mysore
25
broken clouds

Social Media

ಭಾನುವಾರ, 15 ಜೂನ್ 2025
Light
Dark

Anodlana editorial

HomeAnodlana editorial
droupadi murmu and supreme court

ನಮ್ಮ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯಲ್ಲಿ ರಾಷ್ಟ್ರಪತಿ ಅವರು ಸಾರ್ವಭೌಮ ಅಧಿಕಾರವನ್ನು ಹೊಂದಿದ್ದಾರೆ. ಹಾಗೆಯೇ ದೇಶದ ಕಾನೂನು ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್ ಪರಮಾಧಿಕಾರವನ್ನು ಹೊಂದಿರುವುದು ನಮಗೆಲ್ಲ ಗೊತ್ತಿರುವ ಸಾಮಾನ್ಯ ತಿಳಿವಳಿಕೆ. ಈ ಎರಡೂ ಆಡಳಿತ ವ್ಯವಸ್ಥೆಯ ನಡುವೆ ಇದುವರೆಗೂ ಯಾವುದೇ ಅಪಸ್ವರ ಕೇಳಿ …

  ನಮ್ಮ ಬಾಳಿನ ಮಹತ್ವದೆನಿಸುವ ಎಷ್ಟೋ ಘಟನೆಗಳು ಆಕಸ್ಮಿಕಗಳಿಂದ ಸಂಭವಿಸಿರುತ್ತವೆ. ನಾವು ಬದುಕಲು ಆರಿಸಿಕೊಂಡ ಊರು, ಬೀದಿ-ಮನೆ, ವೃತ್ತಿ, ಮಾಡುವ ಪಯಣ, ಪ್ರವಾಸದಲ್ಲಿ ಆಕಸ್ಮಿಕವಾಗಿ ಸಿಕ್ಕ ಜನರ ಸಂಗ, ಓದಿದ ಪುಸ್ತಕ, ನೋಡುವ ಸಿನಿಮಾ-ಇವು ನಮ್ಮ ಅನುಭವ ಮತ್ತು ಆಲೋಚನ ಕ್ರಮವನ್ನು ರೂಪಿಸುತ್ತವೆ; ಜೀವನಕ್ಕೆ ಅನಿರೀಕ್ಷಿತ ತಿರುವನ್ನು ಕೊಡುತ್ತವೆ. ನಮ್ಮ ಮನೆತನದಲ್ಲಿ ಆಗಿಹೋದ ಕಲ್ಯಾಣ ಪ್ರಸಂಗಗಳು …

ರಾಜ್ಯದೆಲ್ಲೆಡೆ ವ್ಯಾಪಕ ಮಳೆಯಾಗುತ್ತಿದೆ. ಕೆರೆಕಟ್ಟೆಗಳು ತುಂಬುತ್ತಿವೆ. ಜಲಾಶಯಗಳು ಭರ್ತಿಯಾಗುತ್ತಿವೆ. ಮಳೆ ಎಂಬುದು ಸದಾ ಸಮೃದ್ಧಿಯ ಸಂಕೇತ. ಯಾವ ವರ್ಷದಲ್ಲಿ ವಾಡಿಕೆಯ ಪೂರ್ಣಪ್ರಮಾಣದಲ್ಲಿ ಮಳೆಯಾಗುತ್ತದೋ ಆ ವರ್ಷದಲ್ಲಿ ಬೆಳೆ ಸಮೃದ್ಧವಾಗಿರುತ್ತದೆ. ದೇಶದ ಆರ್ಥಿಕ ಸ್ಥಿತಿಯೂ ಉತ್ತಮವಾಗಿರುತ್ತದೆ. ಜಿಡಿಪಿ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿರುತ್ತದೆ. ಸತತ …

Stay Connected​
error: Content is protected !!