Mysore
25
clear sky

Social Media

ಗುರುವಾರ, 11 ಡಿಸೆಂಬರ್ 2025
Light
Dark

arrested

Homearrested
S.R. Mahesh

ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಾ.ರಾ.ಮಹೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ …

kc veerendra pappy

ಚಿತ್ರದುರ್ಗ: ಅಕ್ರಮ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಬೆಟ್ಟಿಂಗ್‌ ಹಗರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದಾರೆ. ವೀರೇಂದ್ರ ಪಪ್ಪಿ ಹಾಗೂ ಸಹೋದರರ ಮನೆ ಮೇಲೆ ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ, ಹಣ, ಚಿನ್ನಾಭರಣ …

dharmasthala

ಬೆಂಗಳೂರು: ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಂಧನವಾಗಿರುವ ಹಿನ್ನೆಲೆಯಲ್ಲಿ ಹುಟ್ಟೂರು ಮಂಡ್ಯ ಜಿಲ್ಲೆಯ ಚಿಕ್ಕಬಳ್ಳಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಗ್ರಾಮಸ್ಥರು, ಚಿನ್ನಯ್ಯನ ತಂದೆ-ತಾಯಿ ಮೂಲತಃ ತಮಿಳುನಾಡಿನವರು. ಕೂಲಿ ಕೆಲಸಕ್ಕಾಗಿ ಬಂದು ನಮ್ಮ ಊರಿನಲ್ಲಿದ್ದರು. ಚಿನ್ನಯ್ಯ ಚಿಕ್ಕಬಳ್ಳಿ ಗ್ರಾಮದಲ್ಲೇ ಹುಟ್ಟಿ ಬೆಳೆದಿದ್ದ. …

Dharmasthala dead bodies burried case

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್‌ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಸ್ಕ್‌ಮ್ಯಾನ್‌ ಬಂಧನವಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು …

ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವ ಹೂತಿದ್ದೇನೆ ಎಂದಿದ್ದ ಮಾಸ್ಕ್‌ ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ತಲೆಬರುಡೆ ತಂದಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿದ್ದಾರೆ. ನ್ಯಾಯಾಯಲಕ್ಕೆ ಹಾಜರುಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನಿಗೆ ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ …

Ranil vikram singhe

ಕೊಲೊಂಬೊ : ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ತಾವು ಅಧ್ಯಕ್ಷರಾಗಿದ್ದಾಗ ಯುನೈಟೆಡ್ ಕಿಂಗ್‌ಡಮ್‌ಗೆ ನೀಡಿದ ವೈಯಕ್ತಿಕ ಭೇಟಿಗಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಕುರಿತು ಹೇಳಿಕೆ ದಾಖಲಿಸಲು ಆಗಮಿಸಿದ್ದರು. ಇದಾದ ನಂತರ ಅವರನ್ನು ಕೊಲಂಬೊದಲ್ಲಿ ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) …

mahesh thirodi

ಮಂಗಳೂರು: ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಎಲ್.ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್‌ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ …

ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು …

pavithra gowda

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಜಾಮೀನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಎ1 ಆರೋಪಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದ ಮನೆಯಲ್ಲೇ ಗೋವಿಂದರಾಜನಗರ ಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪವಿತ್ರಾಗೌಡರನ್ನು ಬಂಧಿಸಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್‌ ತೀರ್ಪು …

Ganja Smuggling: Three Arrested

ಕೆ.ಆರ್.ಪೇಟೆ : ತಾಲ್ಲೂಕಿನ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬಂಧಿಸಿದ್ದಾರೆ. ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಅಬಕಾರಿ …

Stay Connected​
error: Content is protected !!