Mysore
20
overcast clouds

Social Media

ಗುರುವಾರ, 23 ಜುಲೈ 2026
Light
Dark

arrested

Homearrested
murder (2)

ಮೈಸೂರು: ತನ್ನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಲಾಡ್ಜ್‌ಗೆ ಕರೆದೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹುಣಸೂರು ತಾಲ್ಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತಾ ಎಂಬಾಕೆಯೇ ಕೊಲೆಯಾದ …

sameer

ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ. ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಭಾನುವಾರ ಎಂ.ಡಿ.ಸಮೀರ್, ತಮ್ಮ ಮೂವರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದರು. …

arrest

ಗುಂಡ್ಲುಪೇಟೆ : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ, ಆಕೆ ಒಲ್ಲೆ ಎಂದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದ ಪಾಗಲ್ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಈಗ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಬಿ.ಎ. ಪ್ರಥಮ …

youtuber sameer

ಮಂಗಳೂರು: ಸುಮೋಟೋ ಕೇಸ್‌ಗೆ ಸಂಬಂಧಿಸಿದಂತೆ ಯೂಟ್ಯೂಬರ್‌ ಸಮೀರ್‌ ಎಂ.ಡಿ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆಂದು ಹಾಜರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಸಮೀರ್‌ ತನ್ನ ವಕೀಲರ ಜೊತೆ ವಿಚಾರಣೆಗೆಂದು ಹಾಜರಾಗಿದ್ದಾರೆ. ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ, ತಪ್ಪು ಮಾಹಿತಿ …

fishh

ಅಹಮದಾಬಾದ್:‌ ಗುಜರಾತ್‌ನ ಕಚ್‌ ಕರಾವಳಿ ಪ್ರದೇಶದಲ್ಲಿ ಅಪರಿಚಿತ ಬೋಟ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿ ಭದ್ರತಾ ಪಡೆ 15 ಜನ ಪಾಕ್‌ ಮೀನುಗಾರರನ್ನು ಬಂಧಿಸಿದೆ. ಅಪರಿಚಿತ ಬೋಟ್‌ ಪತ್ತೆ ಪ್ರಕರಣ ಸಂಬಂಧ ಶೋಧ ಕಾರ್ಯಾಚರಣೆ ನಡೆಸಿದ ಬಿಎಸ್‌ಎಫ್‌ 15 ಪಾಕ್‌ ಮೀನುಗಾರರನ್ನು …

S.R. Mahesh

ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಾ.ರಾ.ಮಹೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ …

kc veerendra pappy

ಚಿತ್ರದುರ್ಗ: ಅಕ್ರಮ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಬೆಟ್ಟಿಂಗ್‌ ಹಗರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದಾರೆ. ವೀರೇಂದ್ರ ಪಪ್ಪಿ ಹಾಗೂ ಸಹೋದರರ ಮನೆ ಮೇಲೆ ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ, ಹಣ, ಚಿನ್ನಾಭರಣ …

dharmasthala

ಬೆಂಗಳೂರು: ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಂಧನವಾಗಿರುವ ಹಿನ್ನೆಲೆಯಲ್ಲಿ ಹುಟ್ಟೂರು ಮಂಡ್ಯ ಜಿಲ್ಲೆಯ ಚಿಕ್ಕಬಳ್ಳಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಗ್ರಾಮಸ್ಥರು, ಚಿನ್ನಯ್ಯನ ತಂದೆ-ತಾಯಿ ಮೂಲತಃ ತಮಿಳುನಾಡಿನವರು. ಕೂಲಿ ಕೆಲಸಕ್ಕಾಗಿ ಬಂದು ನಮ್ಮ ಊರಿನಲ್ಲಿದ್ದರು. ಚಿನ್ನಯ್ಯ ಚಿಕ್ಕಬಳ್ಳಿ ಗ್ರಾಮದಲ್ಲೇ ಹುಟ್ಟಿ ಬೆಳೆದಿದ್ದ. …

Dharmasthala dead bodies burried case

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್‌ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಸ್ಕ್‌ಮ್ಯಾನ್‌ ಬಂಧನವಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು …

ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವ ಹೂತಿದ್ದೇನೆ ಎಂದಿದ್ದ ಮಾಸ್ಕ್‌ ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ತಲೆಬರುಡೆ ತಂದಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿದ್ದಾರೆ. ನ್ಯಾಯಾಯಲಕ್ಕೆ ಹಾಜರುಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನಿಗೆ ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ …

Stay Connected​
error: Content is protected !!