ಬೆಳಗಾವಿ ಭೀಕರ ಅಪಘಾತ : ಕಾರ್ಮಿಕರ ದಾರುಣ ಸಾವು
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ನಾಲೆಗೆ ಬಿದ್ದ ಪರಿಣಾಮ 8 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ತಾಲ್ಲೂಕಿನ ಕಲ್ಯಾಳ್ಪೂಲ್ ಬಳಿ
Read moreಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ನಾಲೆಗೆ ಬಿದ್ದ ಪರಿಣಾಮ 8 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ತಾಲ್ಲೂಕಿನ ಕಲ್ಯಾಳ್ಪೂಲ್ ಬಳಿ
Read moreಸಂಯುಕ್ತ ಮಹಾರಾಷ್ಟ್ರ: ಶುಭಂ ಶೆಳಕೆ ವಿವಾದಿತ ಪೋಸ್ಟ್ ಬೆಳಗಾವಿ: ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿಯನ್ನು ಸೇರಿಸಿಕೊಂಡು ಸಂಯುಕ್ತ ಮಹಾರಾಷ್ಟ್ರ ರಚನೆಯಾಗಬೇಕು. ಗಡಿಯಲ್ಲಿರುವ ಮರಾಠಿ ಭಾಷಿಗರಿಗೆ ನ್ಯಾಯ
Read moreಬೆಳಗಾವಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪತ್ನಿಯನ್ನು ಪತಿಯೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕೋಟೆ ಕೆರೆ ಬಳಿ ನಡೆದಿದೆ. ಹೀನಾ ಕೌಸರ್(24) ಕೊಲೆಯಾದ ದುರ್ದೈವಿ.
Read moreಬೆಳಗಾವಿ: ಒಬ್ಬಳಲ್ಲ, ಇಬ್ಬರಲ್ಲ, ಮೂವರನ್ನು ಮದುವೆಯಾದ ಇಲ್ಲಿನ ನಿವಾಸಿ ರಾಜು ದೊಡ್ಡಬೊಮ್ಮನ್ನವರ್ ಎಂಬವರಿಗೆ 2ನೇ ಹೆಂಡತಿಯೇ ವಿಲನ್ ಆಗಿ, ಕೊಲೆಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ
Read more4.37 ಕೋಟಿ ರೂ. 1.63 ಕೋಟಿ ರೂ. ಮೌಲ್ಯದ ಚಿನ್ನ ದೋಚಿದ ಖದೀಮರು ಬೆಳಗಾವಿ: ರಾಜ್ಯದಲ್ಲೇ ಅತಿದೊಡ್ಡ ಬ್ಯಾಂಕ್ ದರೋಡೆಯೊಂದು ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರಗೋಡದಲ್ಲಿ ನಡೆದಿದೆ.
Read moreಬೆಳಗಾವಿ: ವಿಧಾನಸಭೆಯಲ್ಲಿ ಮಾಧ್ಯಮಗಳನ್ನು ಹೊರಗಿಟ್ಟು ಚರ್ಚಿಸುತ್ತಿರುವ ವಿಚಾರವಾಗಿ ಬುಧವಾರ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ, ʻಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ರಾಜ್ಯದಲ್ಲಿ ಹಲವು
Read moreಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿವೆ. ಏತನ್ಮಧ್ಯೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು
Read moreಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿದ
Read moreಬೆಳಗಾವಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಗ್ರಾಮಗಳು ಜಲಾವೃತಗೊಂಡಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರೆ ಹಾವಳಿ ಪ್ರದೇಶಗಳಲ್ಲಿ ಭಾನುವಾರ ವೈಮಾನಿಕ ಸಮೀಕ್ಷೆ
Read moreಮೈಸೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಯಾಗಿರುವುದರಿಂದ ಸದ್ಯವೇ ಹಂಪಿ, ಗದಗ ಹಾಗೂ ಬೆಳಗಾವಿಯ ಮೃಗಾಲಯಗಳು ಪ್ರವಾಸಿಗರ ವೀಕ್ಷಣೆಗೆ ಲಭ್ಯವಾಗಲಿವೆ. ಪರಿಸ್ಥಿತಿ ಗಮನಿಸಿ ಮೈಸೂರು ಮೃಗಾಲಯವೂ ಪ್ರವಾಸಿಗರಿಗೆ ಮುಕ್ತವಾಗಲಿದೆ. ರಾಜ್ಯದ
Read more