ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. ಅದಕ್ಕೆ ಪೂರ್ವಭಾವಿಯಾಗಿ ಇಂದಿನಿಂದ ಬಜೆಟ್ ತಯಾರಿಕೆಗೆ ಚಾಲನೆ ನೀಡಿದ್ದಾರೆ. ಅರಣ್ಯ-ಪರಿಸರ-ಜೀವಿ ಶಾಸ್ತ್ರ, ಕಾನೂನು-ನ್ಯಾಯ-ಮಾನವ ಹಕ್ಕುಗಳು-ಸಂಸದೀಯ …










