ಬಿಸಿ ಬಿಸಿ..! ತಂಪಾಗಿ ಬೀಸುತ್ತಿದ್ದ ಗಾಳಿಯೂ ಬಿಸಿ ! ಮಳೆಯ ನಾಡು ಆಗುಂಬೆಯೇ ಬಿಸಿ ಬಿಸಿ! ಗ್ರಾಹಕರಿಗೆ ಕಡಿಮೆಯಾಗದ ‘ಬೆಲೆ’ ಬಿಸಿ ದಿಲ್ಲಿಯ ಹೈಕಮಾಂಡ್ಗಂತೂ ರಾಜ್ಯದ ನಾಯಕರ ಕುರ್ಚಿಗಳದೇ ತಲೆ ಬಿಸಿ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು.
ಬಿಸಿ ಬಿಸಿ..! ತಂಪಾಗಿ ಬೀಸುತ್ತಿದ್ದ ಗಾಳಿಯೂ ಬಿಸಿ ! ಮಳೆಯ ನಾಡು ಆಗುಂಬೆಯೇ ಬಿಸಿ ಬಿಸಿ! ಗ್ರಾಹಕರಿಗೆ ಕಡಿಮೆಯಾಗದ ‘ಬೆಲೆ’ ಬಿಸಿ ದಿಲ್ಲಿಯ ಹೈಕಮಾಂಡ್ಗಂತೂ ರಾಜ್ಯದ ನಾಯಕರ ಕುರ್ಚಿಗಳದೇ ತಲೆ ಬಿಸಿ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು.
ಬಸ್ ತಂಗುದಾಣದ ಮುಂಭಾಗ ಪ್ರಯಾಣಿಕರು ನಿಂತಿದ್ದರೂ ತಂಗುದಾಣದ ಮುಂದೆ ಕೆಎಸ್ಆರ್ಟಿಸಿ ಬಸ್ಗಳು ನಿಲುಗಡೆ ನೀಡದೆ ಮುಂದೆ ಹೋಗಿ ನಿಲುಗಡೆ ನೀಡುತ್ತಿದ್ದು, ಪ್ರಯಾಣಿಕರು ಓಡಿ ಹೋಗಿ ಬಸ್ ಹತ್ತಬೇಕಾದ ಪರಿಸ್ಥಿತಿ ಇಂದಿಗೂ ಮುಂದುವರಿಯುತ್ತಿದೆ. ನಾನು ವಿದ್ಯಾರ್ಥಿಯಾದಗಿನಿಂದಲೂ (೪೦ ವರ್ಷಗಳ ಹಿಂದೆ) ಈ ಸಮಸ್ಯೆ …
ನಂಜನಗೂಡು ಕೇಂದ್ರ ಬಸ್ ನಿಲ್ದಾಣ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ಹೋಗುವಕೆಎಸ್ಆರ್ಟಿಸಿ ಬಸ್ಗಳು ಹಾಗೂ ಕೆಲ ಖಾಸಗಿ ಬಸ್ಗಳು ನಂಜನಗೂಡು ಕೈಗಾರಿಕಾ ಪ್ರದೇಶದ ಸಮೀಪ ನಿಲುಗಡೆ ನೀಡುತ್ತಿದ್ದು, ಈ ಭಾಗದಲ್ಲಿ ಬಸ್ ತಂಗುದಾಣವಿಲ್ಲದ ಪರಿಣಾಮ ಜನರು ಬಿಸಿಲು, ಮಳೆಯಲ್ಲಿಯೇ ನಿಂತು …
ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್ ಮತ್ತು ರಾಮಕೃಷ್ಣ ವೃತ್ತದ (ಆಂದೋಲನ ಸರ್ಕಲ್) ನಡುವಿನ ರಾಯಲ್ ಎನ್ಫೀಲ್ಡ್ ಶೋ ರೂಂ, ಗಿರಿಯಾಸ್ ಮತ್ತು ಅಪೋಲೋ ಫಾರ್ಮ್ ಬಳಿ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಇಲ್ಲಿ ಸಿಗ್ನಲ್ ವ್ಯವಸ್ಥೆ ಹಾಗೂ ಯಾವುದೇ …
ಡಿ.ವಿ.ರಾಜಶೇಖರ ಪ್ಯಾಲೆಸ್ಟೇನ್ ಉಗ್ರಗಾಮಿ ಸಂಘಟನೆ ಹಮಾಸ್ ಮತ್ತು ಇಸ್ರೇಲ್ ನಡುವೆ ಆಗಿದ್ದ ಕದನ ವಿರಾಮ ಒಪ್ಪಂದ ಕುಸಿದಿದೆ. ಇಂಥ ನಿರಾಶೆಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಉಕ್ರೇನ್ ಮತ್ತು ರಷ್ಯಾ ನಡುವಣ ಕದನವಿರಾಮ ಮಾತುಕತೆಗಳು ಸೋಮವಾರ ಸೌದಿಅರೇಬಿಯಾದಲ್ಲಿ ಆರಂಭವಾಗಲಿವೆ. ಈ ಮಾತುಕತೆಗಳು ಮುಖ್ಯವಾಗಿ ಅಮೆರಿಕದ …
ಡಾ.ಎಸ್.ಬಸವರಾಜಪ್ಪ ಮತ್ತು ಆರ್.ಸಿಂಧು ಪ್ರಾಣಿಶಾಸ್ತ್ರ ವಿಭಾಗ, ಮಾನಸಗಂಗೋತ್ರಿ, ಮೈಸೂರು. ಇದೇ ಮಾರ್ಚ್ ೨೦ರಂದು ವಿಶ್ವ ಗುಬ್ಬಿ ದಿ ವನ್ನು ಆಚರಿಸಿ, ಅವುಗಳ ರಕ್ಷಣೆಯ ಬಗ್ಗೆ ಒಂದಿಷ್ಟು ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆದಿವೆ. ಆದರೆ, ಮನುಷ್ಯ ಅಭಿವೃದ್ಧಿಯತ್ತ ದಾಪುಗಾಲು ಹಾಕಿದಂತೆಲ್ಲ, ಗುಬ್ಬಿ ಸಂತತಿ …
ಕಾಮಗಾರಿ ಸ್ಥಗಿತಗೊಂಡು ಪಾಳುಬಂಗಲೆಯಂತಾ ? ಕಟ್ಟಡ; ಪುಂಡ ಪೋಕರಿಗಳ ತಾಣವಾಗಿ ಮಾರ್ಪಾಡು ನವೀನ್ ಡಿಸೋಜ ಮಡಿಕೇರಿ: ದಶಕಗಳಿಂದ ನಡೆಯುತ್ತಿರುವ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳ್ಳದೆ ಕಟ್ಟಡಗಳು ಪಾಳುಬಂಗಲೆಯಂತಾಗಿದ್ದು, ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕೊಡವ ಹೆರಿಟೇಜ್ ಸೆಂಟರ್ ಕುರಿತು ಇತ್ತೀಚೆಗೆ …
ಆಟೋ ಮೊಬೈಲ್, ಜವಳಿ ಕೈಗಾರಿಕೆಗಳ ನೋಂದಣಿ, ಉದ್ಯೋಗದಲ್ಲಿ ಕೊಂಚ ಏರಿಕೆ ಕೆ.ಬಿ.ರಮೇಶ ನಾಯಕ ಮೈಸೂರು: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಜತೆಗೆ ಸ್ಟಾರ್ಟ್ ಅಪ್, ಮೇಕ್ ಇನ್ ಇಂಡಿಯಾದಡಿ ಸ್ವದೇಶಿ ಉತ್ಪನ್ನಗಳ ತಯಾರಿಕೆ, ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಿದ …
ರಶ್ಮಿ ಕೋಟಿ ನ್ಯೂನತೆಗಳಿಂದ ಕೂಡಿರುವ ‘ಆರ್ಸಿಎಚ್’ನಿಂದಾಗಿ ಆಶಾ ಕಾರ್ಯಕರ್ತರಿಗಾಗುತ್ತಿರುವ ಅನ್ಯಾಯ ಪ್ರೋತ್ಸಾಹ ಧನ ನೀಡದೆ ಆಶಾ ಕಾರ್ಯಕರ್ತೆಯರನ್ನು ವಂಚಿಸುತ್ತಿರುವ ಆರ್ಸಿಎಚ್ ಪೋರ್ಟಲ್ ಅನ್ನು ರದ್ದು ಮಾಡಬೇಕು. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ಬಿಡುಗಡೆ ಮಾಡಲು ಒತ್ತಾಯ ಗಂಡ ಕುಡುಕ. ವಾರಕ್ಕೆ ಒಂದು …