ಉತ್ತರಕಾಶಿ: ಉತ್ತರಾಖಂಡ್ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಬಳಿ ನಿನ್ನೆ ಸಂಭವಿಸಿದ ಭೀಕರ ಮೇಘಸ್ಫೋಟ, ಹಠಾತ್ ಪ್ರವಾಹ, ಭೂಕುಸಿತದ ಬಳಿಕ 28 ಜನರು ಸಂಪರ್ಕಕ್ಕೆ ಸಿಗುತ್ತಿಲ್ಲ. ಕೇರಳ ಮೂಲದ …
ಉತ್ತರಕಾಶಿ: ಉತ್ತರಾಖಂಡ್ ಪ್ರವಾಸಕ್ಕೆ ತೆರಳಿದ್ದ ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಬಳಿ ನಿನ್ನೆ ಸಂಭವಿಸಿದ ಭೀಕರ ಮೇಘಸ್ಫೋಟ, ಹಠಾತ್ ಪ್ರವಾಹ, ಭೂಕುಸಿತದ ಬಳಿಕ 28 ಜನರು ಸಂಪರ್ಕಕ್ಕೆ ಸಿಗುತ್ತಿಲ್ಲ. ಕೇರಳ ಮೂಲದ …
ಉತ್ತರಕಾಶಿ: ನವೆಂಬರ್ 2 ಮತ್ತು 3ರಂದು ಗಂಗೋತ್ರಿ ಹಾಗೂ ಯಮುನೋತ್ರಿ ದೇವಾಲಯಗಳನ್ನು ಮುಚ್ಚಲಾಗುತ್ತದೆ. ಹಿಮಾವೃತವಾಗುವುದರಿಂದ ಹಿಮಾಲಯ ಪರ್ವತ ಶ್ರೇಣಿಯಲ್ಲಿ ನೆಲೆಗೊಂಡಿರುವ ಚಾರ್ಧಾಮ್ ಎಂದೇ ಪ್ರಸಿದ್ಧವಾಗಿರುವ ಈ ದೇಗುಲಗಳನ್ನು ಚಳಿಗಾಲದಲ್ಲಿ ಮುಚ್ಚಲಾಗುತ್ತದೆ. ನವೆಂಬರ್.2ರಂದು ಗಂಗೋತ್ರಿ ದೇವಸ್ಥಾನದ ದ್ವಾರಗಳನ್ನು ಮುಚ್ಚಲಾಗುತ್ತದೆ. ಇನ್ನು ನವೆಂಬರ್.3ರಂದು ಯಮುನೋತ್ರಿ …