Mysore
19
overcast clouds
Light
Dark

‌instagram

Home‌instagram

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ , ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆಯನ್ನ ಚುರುಕುಗೊಳಿಸಿದ್ದು, ಈಗಾಗಲೇ ೧೬೦ಕ್ಕೂ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಇನ್ನು ಕೆಲವು ಮಹತ್ವದ …

ಬೆಂಗಳೂರು : ಇತ್ತೀಚೆಗೆ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಕುರಿತು ಹಂಚಿಕೊಂಡಿದ್ದ ಪೋಸ್ಟ್‌ ಅನ್ನು ಇನ್ಸ್ಟಾಗ್ರಾಮ್ ಅಳಿಸಿ ಹಾಕಿದೆ. ಇನ್ಸ್ಟಾಗ್ರಾಮಿನ ನೀತಿ, ನಿಯಮಗಳಿಗೆ ಈ ಪೋಸ್ಟ್‌ ವಿರುದ್ಧವಾಗಿದ್ದು, ಇದು “ADULT SEXUAL EXPLOITATION“ ಎಂದು ಇನ್ಸ್ಟಾಗ್ರಾಮ್‌ …

ಮುಂಬೈ: ಇನ್ಸ್‌ಸ್ಟಾಗ್ರಾಮ್‌ನಿಂದ ತಾತ್ಕಾಲಿಕವಾಗಿ ನಿರ್ಗಮಿಸುತ್ತಿರುವುದಾಗಿ ಬಾಲಿವುಡ್‌ ನಟಿ ಕಾಜೋಲ್‌ ಘೋಷಿಸಿದ್ದಾರೆ. “ಸಾಮಾಜಿಕ ಜಾಲತಾಣದಿಂದ ಬ್ರೇಕ್‌ ಪಡೆಯುತ್ತಿದ್ದೇನೆ. ಜೀವನದಲ್ಲಿ ಕಠಿಣವಾದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದೇನೆ’ ಎಂದು ಕಾಜೋಲ್‌ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಿಂದ ದೂರ ಸರಿಯುವ ನಿರ್ಧಾರದ ಹಿಂದಿನ ಕಾರಣವನ್ನು ಅವರು ಬಹಿರಂಗಪಡಿಸಿಲ್ಲ. …