ಶ್ರೀನಗರ: 2009 ರಲ್ಲಿ ಶೋಪಿಯಾನ್ನಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಯುವ ಕಾಶ್ಮೀರಿ ಮಹಿಳೆಯರ ಪೋಸ್ಟ್ ಮಾರ್ಟಮ್ ವರದಿಯನ್ನು ಸುಳ್ಳು ಮಾಡಲು ಪಾಕಿಸ್ತಾನದ ಐಎಸ್ಐ ಜೊತೆ ಸಂಚು ರೂಪಿಸಿದ ಮತ್ತು ಅವರ ಸಾವಿಗೆ ಅತ್ಯಾಚಾರ ಮತ್ತು ಕೊಲೆ ಕಾರಣ ಎಂದು ಬಿಂಬಿಸಿದ ಇಬ್ಬರು …
ಶ್ರೀನಗರ: 2009 ರಲ್ಲಿ ಶೋಪಿಯಾನ್ನಲ್ಲಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಯುವ ಕಾಶ್ಮೀರಿ ಮಹಿಳೆಯರ ಪೋಸ್ಟ್ ಮಾರ್ಟಮ್ ವರದಿಯನ್ನು ಸುಳ್ಳು ಮಾಡಲು ಪಾಕಿಸ್ತಾನದ ಐಎಸ್ಐ ಜೊತೆ ಸಂಚು ರೂಪಿಸಿದ ಮತ್ತು ಅವರ ಸಾವಿಗೆ ಅತ್ಯಾಚಾರ ಮತ್ತು ಕೊಲೆ ಕಾರಣ ಎಂದು ಬಿಂಬಿಸಿದ ಇಬ್ಬರು …
ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರು ಮತ್ತು ಭಾರತೀಯ ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. https://twitter.com/ANI/status/1672109219234070528?s=20 ಕಾಶ್ಮೀರ ವಲಯ …
ಜಮ್ಮುಕಾಶ್ಮೀರ: ಕಣಿವೆನಾಡು ಜಮ್ಮು ಕಾಶ್ಮೀರ ವಸತಿಗೃಹವೊಂದರಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಆರು ಜನರ ಮೃತದೇಹ ಪತ್ತೆಯಾಗಿದೆ. ಜಮ್ಮು ನಗರದ ಸಿಧ್ರಾ ಪ್ರದೇಶದಲ್ಲಿ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ. ಸಿಧ್ರಾದ ತವಿ ವಿಹಾರ್ ಪ್ರದೇಶದ ಎರಡು ವಸತಿಗೃಹಗಳಲ್ಲಿ ಈ ಶವಗಳು ಪತ್ತೆಯಾಗಿವೆ …