ಶಿವಮೊಗ್ಗ: ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ. ಆದರೆ ಮತ್ತೊಮ್ಮೆ ನಾನೇ ರಾಜ್ಯಾಧ್ಯಕ್ಷನಾಗುತ್ತೆಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು(ಫೆಬ್ರವರಿ.3) ಬಿಜೆಪಿ ರಾಜ್ಯಾಧ್ಯಕ್ಷ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, …