Mysore
31
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

karnataka state congress

Homekarnataka state congress

ಹಾಸನ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ನಿಲ್ಲುವುದಿಲ್ಲ, ರಾಜ್ಯದಲ್ಲಿ ಮತ್ತೊಮ್ಮೆ 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಜಿಲ್ಲೆಯ ಎಸ್‌.ಎಂ.ಕೃಷ್ಣನಗರದಲ್ಲಿ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್‌ ಸಾಯುವವರೆಗೂ …

ಹಾಸನ: ಉಪಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ನೇತೃತ್ವದ ವಿರೋಧ ಪಕ್ಷಗಳು ವಕ್ಫ್ ಹೋರಾಟ ಎಂಬ ರಾಜಕೀಯ ನಾಟಕ ಆರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಜಿಲ್ಲೆಯ ಬೂವನಹಳ್ಳಿ ಗ್ರಾಮದ ಹೆಲಿಪ್ಯಾಡ್‌ ಆವರಣದಲ್ಲಿ ಇಂದು(ಡಿ.5) ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ …

ಬೆಂಗಳೂರು: ಸಂವಿಧಾನದಲ್ಲಿ ಕಂದಾಚಾರಗಳಿಗೆ ಅವಕಾಶವಿಲ್ಲ. ಅದು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ, ಈ ದೇಶಕ್ಕೆ ಸೀಮಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು(ಡಿ.3) ಸಂವಿಧಾನ ಓದು ಅಭಿಯಾನ ಅಂಗವಾಗಿ ನಡೆದ …

Stay Connected​