Mysore
28
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

krishna meldande yojane

Homekrishna meldande yojane

ಬೆಳಗಾವಿ: ಪರ್ಸೆಂಟೇಜ್‌ಗಾಗಿ ಡಿ.ಕೆ.ಶಿವಕುಮಾರ್‌ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿದ್ದಾರೆ. ನೀರಾವರಿ ಮಂತ್ರಿ ಆಗುವ ಉದ್ದೇಶ ಏನಿತ್ತು? ಪರ್ಸೆಂಟೇಜ್‌ಗಾಗಿ ಡಿಕೆಶಿ ನೀರಾವರಿ ಮಂತ್ರಿಯಾಗಿದ್ದಾರೆ ಎಂದು …

Stay Connected​
error: Content is protected !!