Mysore
19
clear sky

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

mandya farmer

Homemandya farmer

ಮಂಡ್ಯ : ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ 76ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಆಹ್ವಾನಿತರನ್ನಾಗಿ ಮಂಡ್ಯ ರೈತ ಎನ್.ಹೆಚ್.ವಿರೂಪಾಕ್ಷಪ್ಪ ಅವರನ್ನು ಪ್ರಧಾನಮಂತ್ರಿಗಳ ಕಾರ್ಯಾಲಯವು ಆಹ್ವಾನಿಸಿದೆ. ವಿರೂಪಾಕ್ಷಪ್ಪ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಯಾಗಿದ್ದಾರೆ. ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತರಾಗಿದ್ದಾರೆ. ಪಿಎಂಒ ಕಚೇರಿಯಿಂದ ಆಹ್ವಾನ ಬಂದ …

Stay Connected​
error: Content is protected !!