Mysore
19
overcast clouds
Light
Dark

mla pm narendraswamy

Homemla pm narendraswamy

ಮಂಡ್ಯ: ಪ್ರಕೃತ್ತಿ ದತ್ತವಾಗಿ ಚಲುವನ್ನು ಹೊಂದಿರುವ ಗಗನಚುಕ್ಕಿಗೆ ಜನರನ್ನು ಸೆಳೆಯಲು ವಿಜೃಂಭಣೆಯಿಂದ ಜಲಪಾತೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಹಮ್ಮಿಕೊಳ್ಳಲಾಗಿದೆ. ರೊಟ್ಟಿಕಟ್ಟೆಯಿಂದ ಎರಡು ರಸ್ತೆ ಬದಿಗಳು ಮದುವಣಗಿತ್ತಿಯ ರೂಪದಲ್ಲಿವ ಅಲಂಕೃತವಾಗಿ ಜನರನ್ನು ಜಲಪಾತೋತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸುತ್ತಿದೆ. ಜಲಪಾತೋತ್ಸವ ಕಾರ್ಯಕ್ರಮಕ್ಕೆ …