ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ ವ್ಯವಸ್ಥೆಗಳನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ ಯುದ್ಧವು …
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ ವ್ಯವಸ್ಥೆಗಳನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ ಯುದ್ಧವು …
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು ನಿಗದಿಯಾಗಿದ್ದ ಪಾಕಿಸ್ತಾನ ದಿನಾಚರಣೆ ಮೆರವಣಿಗೆ ಮತ್ತು ಅದಕ್ಕೆ ಸಂಬಂಧಿಸಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸುವುದಾಗಿ ಪಾಕ್ ಪ್ರಧಾನಿ ಕಚೇರಿ ಘೋಷಣೆ ಮಾಡಿದೆ. …
ಮೈಸೂರು : ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಕಾರ್ಡ್ ದಾರರಿಗೆ ಎಣ್ಣೆ, ಬೆಳೆ ಕಾಳುಗಳನ್ನು ವಿತರಿಸಲಾಗುವುದು ಎಂದು ಆಹಾರ ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಏರ್ಪಡಿಸಲಾಗಿದ್ದ ಆಹಾರ ಮಳಿಗೆಯನ್ನು ಉದ್ಘಾಟಿಸಿ ನಂತರ ಮಾತನಾಡಿದ …