ಮೈಸೂರು: ನಮ್ಮ ಕರ್ನಾಟಕದಲ್ಲಿ ಅನ್ಯರಾಜ್ಯದ ಮಾರ್ವಾಡಿಗಳೇ ಮಾಲೀಕರಾಗಿ ನೆಲೆಗೊಳ್ಳುತ್ತಿದ್ದಾರೆ. ನಮ್ಮವರು ಕೂಲಿಗಳಾಗುತ್ತಿದ್ದಾರೆ ಎಂದು ಮೈಸೂರು ವಲಯದ ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾಧೀನಾಧಿಕಾರಿ ಡಾ.ಎನ್.ಸಿ.ವೆಂಕಟರಾಜು ವಿಷಾದ ವ್ಯಕ್ತಪಡಿಸಿದರು. ಶುಕ್ರವಾರ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯು ಬಿ.ಎಂ.ಶ್ರೀ ಸಭಾಂಗಣದಲ್ಲಿ ಆಯೋಜಿಸಿದ್ದ ಸುವರ್ಣ ಕರ್ನಾಟಕ …

