Mysore
16
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

outer karnataka

Homeouter karnataka

ಮೈಸೂರು: ನಮ್ಮ ಕರ್ನಾಟಕದಲ್ಲಿ ಅನ್ಯರಾಜ್ಯದ ಮಾರ್ವಾಡಿಗಳೇ ಮಾಲೀಕರಾಗಿ ನೆಲೆಗೊಳ್ಳುತ್ತಿದ್ದಾರೆ. ನಮ್ಮವರು ಕೂಲಿಗಳಾಗುತ್ತಿದ್ದಾರೆ ಎಂದು ಮೈಸೂರು ವಲಯದ ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾಧೀನಾಧಿಕಾರಿ ಡಾ.ಎನ್.ಸಿ.ವೆಂಕಟರಾಜು  ವಿಷಾದ ವ್ಯಕ್ತಪಡಿಸಿದರು. ಶುಕ್ರವಾರ  ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯು ಬಿ.ಎಂ.ಶ್ರೀ ಸಭಾಂಗಣದಲ್ಲಿ ಆಯೋಜಿಸಿದ್ದ ಸುವರ್ಣ ಕರ್ನಾಟಕ …

Stay Connected​
error: Content is protected !!