Mysore
25
broken clouds

Social Media

ಬುಧವಾರ, 26 ಮಾರ್ಚ್ 2025
Light
Dark

PMO

HomePMO

ಮಂಡ್ಯ : ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ 76ನೇ ಸ್ವಾತಂತ್ರ್ಯ ದಿನಾಚರಣೆ ವಿಶೇಷ ಆಹ್ವಾನಿತರನ್ನಾಗಿ ಮಂಡ್ಯ ರೈತ ಎನ್.ಹೆಚ್.ವಿರೂಪಾಕ್ಷಪ್ಪ ಅವರನ್ನು ಪ್ರಧಾನಮಂತ್ರಿಗಳ ಕಾರ್ಯಾಲಯವು ಆಹ್ವಾನಿಸಿದೆ. ವಿರೂಪಾಕ್ಷಪ್ಪ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಯಾಗಿದ್ದಾರೆ. ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತರಾಗಿದ್ದಾರೆ. ಪಿಎಂಒ ಕಚೇರಿಯಿಂದ ಆಹ್ವಾನ ಬಂದ …

Stay Connected​