Mysore
24
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ramlalla

Homeramlalla

ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಕನ್ನಡಿಗ, ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿದ್ದ ರಾಮಲಲ್ಲಾ ವಿಗ್ರಹವನ್ನು ಪ್ರಾಣಪ್ರತಿಷ್ಠೆಯ ದಿನ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ರಾಮಮಂದಿರದಲ್ಲಿ ಸ್ಥಾಪಿಸಲು ರಾಮಲಲ್ಲಾ ವಿಗ್ರಹವನ್ನು ಕೆತ್ತುವ ಜವಾಬ್ದಾರಿಯನ್ನು ದೇಶದ ವಿವಿಧ ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ …

ಮೈಸೂರು: ಅಯೋಧ್ಯೆಯಲ್ಲಿ ಇದೇ ಜನವರಿ 22 ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ. ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರಿನ ಹಾರೋಹಳ್ಳಿ ಗ್ರಾಮದಲ್ಲಿ ಸಿಕ್ಕ ಕಪ್ಪು ಶಿಲೆಯಿಂದ ನಿರ್ಮಿಸಲಾಗಿದೆ. ಈ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ …

ಅಯೋಧ್ಯೆ: ಅಯೋಧ್ಯೆಯ ಪ್ರಭು ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಂದು (ಗುರುವಾರ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ. ಮೂರ್ತಿ ಪ್ರತಿಷ್ಠಾಪನೆ ವಿಧಿ-ವಿಧಾನ ಕಾರ್ಯಗಳು ನಡೆಯುತ್ತಿವೆ. ಸುಮಾರು 150-200 ಕೆಜಿ ತೂಕದ ರಾಮಲಲ್ಲಾ ವಿಗ್ರಹವನ್ನು ಬುಧವಾರ ಸಂಜೆ ದೇವಸ್ಥಾನಕ್ಕೆ ತರಲಾಗಿತ್ತು. …

Stay Connected​
error: Content is protected !!