2013ರಲ್ಲಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನಿಂದ ಬೇರ್ಪಡಿಸಿ ನೂತನ ತಾಲ್ಲೂಕಾಗಿ ಸರಗೂರನ್ನು ಘೋಷಿಸಿದರು. ಸರಗೂರು ತಾಲ್ಲೂಕು ಕೇಂದ್ರವಾಗಿ ಒಂಬತ್ತು ವರ್ಷಗಳೇ ಕಳೆದಿದ್ದರೂ ಒಂದು ಪರಿಪೂರ್ಣ ತಾಲ್ಲೂಕ್ಕಾಗಿ ರೂಪುಗೊಂಡಿಲ್ಲ. ಅಲ್ಲದೆ ಸರಗೂರಿನಲ್ಲಿ ಒಂದು ತಾಲ್ಲೂಕಿನಲ್ಲಿ ಇರಬೇಕಾದ ಅಧಿಕಾರಿ ವರ್ಗವಿಲ್ಲ. ತಾಲ್ಲೂಕಿನ ಎಲ್ಲ …


