ಮಂಡ್ಯ ಮಂಡ್ಯ ‘ಶ್ರೀರಂಗಪಟ್ಟಣ ಚಲೋ’ ಕರೆ ಕೊಟ್ಟಿರುವ ಹಿನ್ನೆಲೆ ಪಟ್ಟಣದಾದ್ಯಂತ 144 ಸೆಕ್ಷನ್ ಜಾರಿBy June 4, 20220 ಶ್ರೀರಂಗಪಟ್ಟಣ: ವಿಶ್ವ ಹಿಂದೂ ಪರಿಷತ್, ಭಜರಂಗ ಕಾರ್ಯಕರ್ತರು ಜೂನ್ 4ರಂದು (ಶನಿವಾರ) ‘ಶ್ರೀರಂಗಪಟ್ಟಣ ಚಲೋ’ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಲಾಗಿದೆ. ಹಿಂದೂ ಸಂಘಟನೆಗಳು ಪಟ್ಟಣದಲ್ಲಿ…