Mysore
18
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

Thavar chand gehlot

HomeThavar chand gehlot

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ 105ನೇ ಘಟಿಕೋತ್ಸವ ಇಂದು ನಡೆದಿದ್ದು, ಪದವಿ ಪ್ರದಾನ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗೈರು ಹಾಜರಾಗಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂದು(ಜನವರಿ.18) 105ನೇ ಘಟಿಕೋತ್ಸವವನ್ನು ಆಯೋಜಿಸಲಾಗಿತ್ತು. ಈ ಘಟಿಕೋತ್ಸವದಲ್ಲಿ ಸುಮಾರು 31,689 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗುವುದು …

ಬೆಂಗಳೂರು: ರಾಜ್ಯದಲ್ಲಿ ರಾಜ್ಯಪಾಲರು ವಿರೋಧ ಪಕ್ಷದ ನಾಯಕನ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್‌ ಕೇಸ್‌ ಕೆಂಪಣ್ಣ ಆಯೋಗದ ವರದಿಯನ್ನು ರಾಜ್ಯಪಾಲರು ಕೇಳಿದ್ದಾರೆ. ರಾಜ್ಯಪಾಲರ ನಡೆ …

Stay Connected​
error: Content is protected !!