ಮೈಸೂರು : ರಂಗಕರ್ಮಿಗಳಾದ ವೈ.ಮಂಜುನಾಥ ಮತ್ತು ವಿ.ಶ್ರುತಿ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನಗರದ ಬೋಗಾದಿಯ ವನಶ್ರೀ ಗಾರ್ಡನ್ಸ್ನಲ್ಲಿ ಜಾತ್ಯತೀತ ಒಲವಿನ ವಿವಾಹ ವೇದಿಕೆ ಮಾನವ ಮಂಟಪ ಸಹಯೋಗದಲ್ಲಿ ಭಾನುವಾರ ನಡೆದ ಸರಳ ವಿವಾಹದಲ್ಲಿ ಎರಡು ಕುಟುಂಬಗಳ ಸಮ್ಮತಿಯೊಂದಿಗೆ …
ಮೈಸೂರು : ರಂಗಕರ್ಮಿಗಳಾದ ವೈ.ಮಂಜುನಾಥ ಮತ್ತು ವಿ.ಶ್ರುತಿ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನಗರದ ಬೋಗಾದಿಯ ವನಶ್ರೀ ಗಾರ್ಡನ್ಸ್ನಲ್ಲಿ ಜಾತ್ಯತೀತ ಒಲವಿನ ವಿವಾಹ ವೇದಿಕೆ ಮಾನವ ಮಂಟಪ ಸಹಯೋಗದಲ್ಲಿ ಭಾನುವಾರ ನಡೆದ ಸರಳ ವಿವಾಹದಲ್ಲಿ ಎರಡು ಕುಟುಂಬಗಳ ಸಮ್ಮತಿಯೊಂದಿಗೆ …
ಮೈಸೂರು: ಮೈಸೂರು ರಂಗಾಯಣ ಸಂಸ್ಥೆಯಿಂದ ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ಡಿಪ್ಲೊಮಾ ಪಡೆದವರಾಗಿರಬೇಕು. ರಂಗಭೂಮಿ ಅನುಭವ …