ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ ಬಂತು ಆದರೂ ಬದಲಾಗಲಿಲ್ಲ ಅದೇ ಜನ,ಅದೇ ವಿಧಾನ.. ಅದೇ ರಾಜಕಾರಣ ! - ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ ಬಂತು ಆದರೂ ಬದಲಾಗಲಿಲ್ಲ ಅದೇ ಜನ,ಅದೇ ವಿಧಾನ.. ಅದೇ ರಾಜಕಾರಣ ! - ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.19ರವರೆಗೆ ಅಧಿವೇಶನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಜಟಾಪಟಿಗೆ ಅಧಿವೇಶನ ಸಾಕ್ಷಿಯಾಗಲಿದೆ. ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ …
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಈ ವರೆಗೂ ನಿರ್ಧಾರವಾಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಶ್ವಾಸ …
ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಭಾರತ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದೆ ಎಂದು ಬಿಹಾರ ಚುನಾವಣೆ ಫಲಿತಾಂಶವನ್ನು ಉಲ್ಲೇಖಿಸಿ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವು ಸಂಸ್ಥೆಯು ಏನು ಯೋಚಿಸುತ್ತಿದೆ, …
ಬೆಂಗಳೂರು : ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ ಡಿಸೆಂಬರ್ 8 ರಿಂದ 19 ರವರೆಗೆ ನಡೆಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ …
ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್.1ರಿಂದ 19ರವರೆಗೆ ಅಧಿವೇಶನ ನಡೆಯಲಿದೆ. ಈ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್.1ರಿಂದ 19ರವರೆಗೆ ನಡೆಸುವ ಸರ್ಕಾರದ ಪ್ರಸ್ತಾವನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು …
ಬೆಳಗಾವಿ: ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಹಾಯಧನ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ …
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ಕಲ್ಪಿಸುವ ಒಂದು ರಾಷ್ಟ್ರ, ಒಂದು ಚುನಾವಣೆ ವಿಧೇಯಕವನ್ನು ಇಂದು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಉಭಯ ಸದನದಲ್ಲಿ ಕಡ್ಡಾಯ ಹಾಜರಾತಿಗೆ ತನ್ನ ಸಂಸದರಿಗೆ …
ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನಗಳ ಕಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರ ಜೊತೆ …
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಹೋರಾಟದ ಫಲದಿಂದ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನ ಅಂಗೀಕಾರದ 75 ವರ್ಷಗಳ ಸ್ಮರಣಾರ್ಥ ಲೋಕಸಭೆಯಲ್ಲಿ ನಡೆದ ಎರಡು ದಿನಗಳ ಚರ್ಚೆಯಲ್ಲಿ ಭಾಷಣ ಮಾಡಿದ …