Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಬಾ ನಾ ಸುಬ್ರಮಣ್ಯ

Homeಬಾ ನಾ ಸುಬ್ರಮಣ್ಯ

 2023-24ರ ಸಾಲಿನ ಮುಂಗಡ ಪತ್ರವನ್ನು ಅರ್ಥಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಸಿನಿಮಾ ಪ್ರಮಾಣೀಕರಣ ಹೊರತುಪಡಿಸಿದರೆ ಅದು ಕೇಂದ್ರದ ವಿಷಯವಲ್ಲ, ಅದೇನಿದ್ದರೂ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ್ದು. ಅಲ್ಲೇನಿದ್ದರೂ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಅದರ ಕೈಕೆಳಗಿನ ಪ್ರಸಾರಭಾರತಿ ಮುಂತಾದವುಗಳಿಗೆ ಸಂಬಂಧಪಟ್ಟಂತೆ ಅನುದಾನ ಇತ್ಯಾದಿ ಇರಬಹುದು. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ …

ಈ ವಾರ ಶಿವರಾಜಕುಮಾರ್ ಅಭಿನಯದ ‘ವೇದ’ ಚಿತ್ರ ತೆರೆಗೆ ಬರುತ್ತಿದೆ. ಅದು ಅವರ ನಟನೆಯ ೧೨೫ನೇ ಚಿತ್ರ. ವಿಶೇಷ ಎಂದರೆ ಈ ಚಿತ್ರವನ್ನು ಅವರ ಪತ್ನಿ ಗೀತಾ ಶಿವರಾಜಕುಮಾರ್ ತಮ್ಮ ಗೀತಾ ಪಿಕ್ಚರ್ಸ್ ಸಂಸ್ಥೆಯ ಮೂಲಕ ನಿರ್ಮಿಸಿರುವುದು. ನೂರನೇ ಚಿತ್ರವನ್ನು ತಮ್ಮ …

 ಬಾನಾ ಸುಬ್ರಮಣ್ಯ ಚಲನಚಿತ್ರ ಸಮಾಜಗಳ ಒಕ್ಕೂಟ ಚಿತ್ರೋತ್ಸವದಲ್ಲಿ ಮುಕ್ತ ವೇದಿಕೆಯ ಮೂಲಕ ಚಿತ್ರೋತ್ಸವಗಳಿಗೆ ಸಂಬಂಧಿಸಿದಂತೆ ಚರ್ಚಿಸುವುದು ವಾಡಿಕೆ. ಈ ಬಾರಿ ಅದಕ್ಕೆ ತಿಲಾಂಜಲಿ ಅರ್ಪಿಸಿದಂತಿದೆ! ಎಂದಿನಂತೆ ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಮಲಯಾಳ ಚಿತ್ರರಂಗದ ಮಂದಿ. ಆರಂಭದ ವರ್ಷಗಳಲ್ಲಿ ಇದ್ದಂತೆ ಪ್ರತಿನಿಧಿಗಳು ಈಗ …

ಪುನೀತ್‍ ರಾಜಕುಮಾರ್ ಅಕಾಲ ನಿಧನ ನಾಡನ್ನೇ ಶೋಕತಪ್ತವಾಗಿಸಿತ್ತು. ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುವ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಪ್ಪುವಿಗೆ ನಾಡಿನ ಅತ್ಯುನ್ನತ ಗೌರವವಾದ ʻಕ ರ್ನಾಟಕರತ್ನʼನೀಡಿಗೌರವಿಸುವುದಾಗಿಹೇಳಿದ್ದರು. ಅಂತೆಯೇಮೊನ್ನೆಕನ್ನಡರಾಜ್ಯೋತ್ಸವ ದಿನದಂದುಅವರಿಗೆ ಈ ಗೌರವವನ್ನು ನೀಡಲಾಯಿತು. ನಟರಾದರಜನಿಕಾಂತ್, ಜೂನಿಯರ್‍ಎನ್‍ಟಿಆರ್ ಮತ್ತು ಸುಧಾಮೂರ್ತಿ, ರಾಜ್‍ಕುಟುಂಬವರ್ಗ, …

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ  ಸಿದ್ಧತೆ ಸೇರಿದಂತೆ ರಾಜ್ಯ ಸರ್ಕಾರ ಚಲನಚಿತ್ರರಂಗದತ್ತ ಗಮನ ಹರಿಸಬೇಕಿದೆ  ಕಳೆದ ಶನಿವಾರ, ಸೆಪ್ಟೆಂಬರ್ ೩೦ರಂದು ೬೮ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಇತ್ತು. ೨೦೨೦ರ ಸಾಲಿನ ಈ ಪ್ರಶಸ್ತಿಗಳನ್ನು ರಾಷ್ಟ್ರಪತಿಯವರು ಪ್ರದಾನ ಮಾಡಿದರು. ಈ ಬಾರಿ …

Stay Connected​
error: Content is protected !!