ಟೆಕ್‌

ಹುವಾಯಿಯಿಂದ ಹೊಸ ಸ್ಮಾರ್ಟ್‌ ಗಡಿಯಾರ

ಅತ್ಯುತ್ತಮ ವಿನ್ಯಾಸ, ದೀರ್ಘಾವಧಿಯ ಬ್ಯಾಟರಿ ಬಾಳಿಕೆ, ಹೆಲ್ತ್ ಮತ್ತು ಮೋಷನ್ ಟ್ರ್ಯಾಕಿಂಗ್ ಹಾಗೂ ಇನ್‌ಬಿಲ್ಟ್ ಕರೆ ಸೌಲಭ್ಯಗಳು ಮತ್ತು ನ್ಯಾವಿಗೇಷನ್ ವೈಶಿಷ್ಟ ಗಳೊಂದಿಗೆ ಫಿಟ್ನೆಸ್ ಮತ್ತು ಟೆಕ್ ಪ್ರಿಯರಿಗೆ ಇಷ್ಟವಾಗುವಂತೆ ವಿನ್ಯಾಸಗೊಳಿಸಿರುವ ನೂತನ ವಾಚ್ ಮಾರುಕಟ್ಟೆಯಲ್ಲಿ ಲಭ್ಯವಿದೆ.

ಹುವಾಯಿ ಜಿಟಿ ೫ ಪ್ರೋ ಇದೀಗ ಟೈಟಾನಿಯಂ ಆವೃತ್ತಿಯಲ್ಲಿ ಬಿಡುಗಡೆಯಾಗಿದ್ದು, ಅಮೆಜಾನ್ ಮತ್ತು ಫ್ಲಿಫ್ ಕಾರ್ಟ್‌ನಲ್ಲಿ ದೊರೆಯಲಿದೆ.

ಅತ್ಯುತ್ತಮ ಸ್ಟೋರ್ಟ್ಸ್ ಮೋಡ್, ಇಂಟಿಗ್ರೇಟೆಡ್ ಜಿಪಿಎಸ್ ಮ್ಯಾಪ್, ಅತ್ಯುತ್ತಮ ಇಸಿಜಿ ಮಾನಿಟರ್ ಹೊಂದಿರುವ ಈ ವಾಚ್‌ಅನ್ನು ಸುಂದರವಾಗಿ ವಿನ್ಯಾಸಗೊಳಿಸಲಾಗಿದೆ.

ಫಿಟ್ನೆಸ್‌ನ ಜತೆ ಜತೆಗೆ ಈ ವಾಚ್ ಸಮಗ್ರ ಆರೋಗ್ಯ ವಿವರಗಳನ್ನೂ ನೀಡುತ್ತದೆ. ಒತ್ತಡ ನಿರ್ವಹಣೆಗೆ ಹುವಾವೇ ಅಡ್ವಾನ್ಸ್ ಟ್ರುಸೆನ್ಸ್ ಟೆಕ್ನಾಲಜಿ, ಸ್ಲೀಪ್ ಎನಾಲಿಸಿಸ್, ಹಾರ್ಟ್ ಬೀಟ್ ಮತ್ತು ಹೆಲ್ತ್ ಟ್ರ್ಯಾಕಿಂಗ್ ಒಳಗೊಂಡಂತೆ ಒಟ್ಟಾರೆ ಆರೋಗ್ಯ ವಿವರಗಳನ್ನು ಒದಗಿಸುತ್ತದೆ. ಏರೋಸ್ಪೇಸ್ -ಗ್ರೇಡ್ ಟೈಟಾನಿಯಂ ಮಿಶ್ರಲೋಹದಿಂದ ಈ ವಾಚ್‌ಅನ್ನು ತಯಾರಿಸಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯವು ೩೯,೦೦೦ ರೂ. ಗಳಾಗಿದೆ.

ದೈನಂದಿನ ಚಟುವಟಿಕೆಗಳಿಗೆ ಹೊಂದುವಂತೆ ಈ ವಾಚ್‌ಅನ್ನು ವಿನ್ಯಾಸಗೊಳಿಸಲಾಗಿದೆ ಎಂದು ಕಂಪೆನಿ ತಿಳಿಸಿದೆ.

 

ಆಂದೋಲನ ಡೆಸ್ಕ್

Recent Posts

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

2 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

29 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

60 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

1 hour ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

2 hours ago