ಟೆಕ್‌

ಕೃತಕ ಬುದ್ದಿಮತ್ತೆ ಇನ್ನು ಮುಕ್ತ ಮುಕ್ತ

ಕೃತಕ ಬುದ್ಧಿಮತ್ತೆ ತನ್ನ ಕ್ಷೇತ್ರವನ್ನು ವಿಸ್ತರಿಸುತ್ತಿದ್ದು, ಎಲ್ಲ ದೇಶಗಳ ಹೊಸ ಹೊಸ ತಂತ್ರಜ್ಞಾನವನ್ನು ಕೃತಕ ಬುದ್ಧಿಮತ್ತೆಗೆ ವಿಸ್ತರಿಸಲಾಗುತ್ತಿದೆ.

ಈಗ ಚೀನಾದ ದೈತ್ಯ ‘ಡೀಪ್ ಸೀಕ್’ ಭಾರಿ ಸ್ಪರ್ಧೆ ಒಡ್ಡಿದ ಬೆನ್ನಲ್ಲೇ ‘ಒಪನ್ ಎಐ’ಯಿಂದ ಹೊಸ ಎಐ ಟೂಲ್ ‘ಡೀಪ್ ರಿಸರ್ಚ್’ ಬಿಡುಗಡೆಗೊಂಡಿದ್ದು, ಇದು ಕಠಿಣ ವಿಷಯಗಳ ಬಗ್ಗೆ ಬಹುಸ್ತರದ ಸಂಶೋಧನಾ ವರದಿಯನ್ನು ತಯಾರಿಸಿಕೊಡುತ್ತದೆ ಎಂದು ಕಂಪೆನಿ ಹೇಳಿದೆ.

ಮುಂಬರುವ ಒಪನ್ ಎಐ ೦೩ ಆವೃತ್ತಿಯಲ್ಲಿ ಇದು ಲಭ್ಯವಾಗಲಿದ್ದು, ದತ್ತಾಂಶ ವಿಶ್ಲೇಷಣೆ ಹಾಗೂ ವೆಬ್ ಬ್ರೌಸಿಂಗ್‌ಗೆ ಇದು ಉಪಯೋಗವಾಗಲಿದೆ ಎಂದು ಒಪನ್ ಎಐ ಹೇಳಿದೆ. ಬಳಕೆದಾರರು ಒಪನ್ ಎಐನ ಚಾಟ್ ಬಾಕ್ಸ್ ಚಾಟ್ ಜಿಪಿಟಿ ಮೂಲಕ ಇದನ್ನು ಬಳಕೆ ಮಾಡಬಹುದು. ಚಾಟ್ ಜಿಟಿಪಿಯಲ್ಲಿ ಬೇಕಾದ ಮಾಹಿತಿಯ ಬಗ್ಗೆ ಕಮಾಂಡ್ ನೀಡಿದರೆ, ಆನ್‌ಲೈನ್‌ನಲ್ಲಿ ಬರಹ, ಚಿತ್ರ ಹಾಗೂ ಪಿಡಿಎಫ್ ರೂಪದಲ್ಲಿ ಲಭ್ಯವಿರುವ ಹಲವು ಮಾಹಿತಿಗಳ ವರದಿ ತಯಾರಿಸಿ ನೀಡಲಿದೆ. ಚಾಟ್ ಜಿಪಿಟಿಯ ವೆಬ್ ಆವೃತ್ತಿಯಲ್ಲಿ ಇದು ಕಳೆದ ಭಾನುವಾರದಿಂದಲೇ ಲಭ್ಯವಿದ್ದು, ಮೊಬೈಲ್ ಹಾಗೂ ಆಪ್‌ಗಳಲ್ಲಿ ಫೆಬ್ರವರಿ ಅಂತ್ಯದೊಳಗೆ ಲಭ್ಯವಾಗಲಿದೆ ಎಂದು ಒಪನ್ ಎಐ ತಿಳಿಸಿದೆ. ಸದ್ಯಕ್ಕೆ ಆರಂಭಿಕ ಹಂತದಲ್ಲಿದ್ದು, ಕೆಲವೊಂದು ಮಿತಿಗಳನ್ನು ಹೊಂದಿದೆ. ವಿಶ್ವಾಸಾರ್ಹ ಮಾಪನಾಂಕ ನಿರ್ಣಯದಲ್ಲಿ ದೌರ್ಬಲ್ಯಗಳನ್ನು ಹೊಂದಿದೆ ಎಂದು ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

7 mins ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

14 mins ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

1 hour ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

1 hour ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

1 hour ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

4 hours ago