ಟೆಕ್‌

12000ಕ್ಕಿಂತ ಕಡಿಮೆ ಬೆಲೆಗೆ ಸಿಗುವ ಬೆಸ್ಟ್‌ 5ಜಿ ಮೊಬೈಲ್‌ಗಳು

ಎಲ್ಲರಿಗೂ ವೇಗದ ನೆಟ್‌ವರ್ಕ್‌ ಫೀಚರ್‌ ಇರುವ 5ಜಿ ಮೊಬೈಲ್‌ಗಳನ್ನು ಬಳಸಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವರು ಹೆಚ್ಚಿನ ಬೆಲೆ ತೆರಬೇಕಲ್ಲ ಎಂಬ ಕಾರಣಕ್ಕೆ ಹಿಂದೇಟು ಹಾಕುವವರಿದ್ದಾರೆ. ಅಂತಹವರಿಗೆ 12000 ರೂಗಳಿಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಒಳ್ಳೆಯ ಫೀಚರ್‌ ಇರುವ 5ಜಿ ಸ್ಮಾರ್ಟ್‌ಫೋನ್‌ಗಳ ಪಟ್ಟಿ ಈ ಕೆಳಕಂಡಂತಿದೆ.

1. ರೆಡ್ಮಿ 12 5ಜಿ: 128 ಜಿಬಿ ಸ್ಟೋರೇಜ್‌, 50 ಎಂಪಿ ಕ್ಯಾಮೆರಾ, 5000 ಎಂಎಎಚ್‌ ಬ್ಯಾಟರಿ, 6.79 ಇಂಚ್‌ ಡಿಸ್‌ಪ್ಲೇ ಇರುವ ಈ ಮೊಬೈಲ್‌ 12000 ರೂಗಳ ಒಳಗೆ ಲಭ್ಯವಿರುವ ಉತ್ತಮ ಮೊಬೈಲ್‌ಗಳಲ್ಲಿ ಒಂದಾಗಿದೆ.

2. ರೆಡ್ಮಿ 13ಸಿ: ಈ ಮೊಬೈಲ್‌ 6.74 ಇಂಚ್‌ ಡಿಸ್‌ಪ್ಲೇ, 50+2 ಎಂಪಿ ಕ್ಯಾಮೆರಾ, 128 ಜಿಬಿ ಸ್ಟೋರೇಜ್‌, 5000 ಎಂಎಎಚ್‌ ಬ್ಯಾಟರಿ ಫೀಚರ್‌ಗಳನ್ನು ಹೊಂದಿದೆ.

3. ವಿವೊ ಟಿ2ಎಕ್ಸ್:‌ ಈ ಮೊಬೈಲ್‌ 6.58 ಇಂಚ್‌ ಡಿಸ್‌ಪ್ಲೇ 50 ಎಂಪಿ ಕ್ಯಾಮೆರಾ, 128 ಜಿಬಿ ಕ್ಯಾಮೆರಾ ಮತ್ತು 6000 ಎಂಎಎಚ್ ಬ್ಯಾಟರಿ ಫೀಚರ್‌ ಹೊಂದಿದೆ.

4. ಸಾಮ್‌ಸಂಗ್‌ ಗ್ಯಾಲಕ್ಸಿ ಎಫ್‌ 14: 6.6 ಇಂಚ್‌ ಡಿಸ್‌ಪ್ಲೇ ಇರುವ ಈ ಮೊಬೈಲ್‌ 50 ಎಂಪಿ ಕ್ಯಾಮೆರಾ, 128 ಜಿಬಿ ಸ್ಟೋರೇಜ್‌ ಮತ್ತು 6000 ಎಂಎಎಚ್‌ ಬ್ಯಾಟರಿ ಫೀಚರ್‌ ಹೊಂದಿದೆ.

5. ಪೋಕೊ ಎಂ6 ಪ್ರೊ 5ಜಿ: 6.79 ಇಂಚ್‌ ಡಿಸ್‌ಪ್ಲೇ ಹೊಂದಿರುವ ಈ ಮೊಬೈಲ್‌ 50 ಎಂಪಿ ಕ್ಯಾಮೆರಾ, 64 ಜಿಬಿ ಸ್ಟೋರೇಜ್‌ ಮತ್ತು 5000 ಎಂಎಎಚ್‌ ಬ್ಯಾಟರಿ ಫೀಚರ್‌ ಹೊಂದಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

10 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

27 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

40 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago