ಟೆಕ್‌

12000ಕ್ಕಿಂತ ಕಡಿಮೆ ಬೆಲೆಗೆ ಸಿಗುವ ಬೆಸ್ಟ್‌ 5ಜಿ ಮೊಬೈಲ್‌ಗಳು

ಎಲ್ಲರಿಗೂ ವೇಗದ ನೆಟ್‌ವರ್ಕ್‌ ಫೀಚರ್‌ ಇರುವ 5ಜಿ ಮೊಬೈಲ್‌ಗಳನ್ನು ಬಳಸಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವರು ಹೆಚ್ಚಿನ ಬೆಲೆ ತೆರಬೇಕಲ್ಲ ಎಂಬ ಕಾರಣಕ್ಕೆ ಹಿಂದೇಟು ಹಾಕುವವರಿದ್ದಾರೆ. ಅಂತಹವರಿಗೆ 12000 ರೂಗಳಿಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಒಳ್ಳೆಯ ಫೀಚರ್‌ ಇರುವ 5ಜಿ ಸ್ಮಾರ್ಟ್‌ಫೋನ್‌ಗಳ ಪಟ್ಟಿ ಈ ಕೆಳಕಂಡಂತಿದೆ.

1. ರೆಡ್ಮಿ 12 5ಜಿ: 128 ಜಿಬಿ ಸ್ಟೋರೇಜ್‌, 50 ಎಂಪಿ ಕ್ಯಾಮೆರಾ, 5000 ಎಂಎಎಚ್‌ ಬ್ಯಾಟರಿ, 6.79 ಇಂಚ್‌ ಡಿಸ್‌ಪ್ಲೇ ಇರುವ ಈ ಮೊಬೈಲ್‌ 12000 ರೂಗಳ ಒಳಗೆ ಲಭ್ಯವಿರುವ ಉತ್ತಮ ಮೊಬೈಲ್‌ಗಳಲ್ಲಿ ಒಂದಾಗಿದೆ.

2. ರೆಡ್ಮಿ 13ಸಿ: ಈ ಮೊಬೈಲ್‌ 6.74 ಇಂಚ್‌ ಡಿಸ್‌ಪ್ಲೇ, 50+2 ಎಂಪಿ ಕ್ಯಾಮೆರಾ, 128 ಜಿಬಿ ಸ್ಟೋರೇಜ್‌, 5000 ಎಂಎಎಚ್‌ ಬ್ಯಾಟರಿ ಫೀಚರ್‌ಗಳನ್ನು ಹೊಂದಿದೆ.

3. ವಿವೊ ಟಿ2ಎಕ್ಸ್:‌ ಈ ಮೊಬೈಲ್‌ 6.58 ಇಂಚ್‌ ಡಿಸ್‌ಪ್ಲೇ 50 ಎಂಪಿ ಕ್ಯಾಮೆರಾ, 128 ಜಿಬಿ ಕ್ಯಾಮೆರಾ ಮತ್ತು 6000 ಎಂಎಎಚ್ ಬ್ಯಾಟರಿ ಫೀಚರ್‌ ಹೊಂದಿದೆ.

4. ಸಾಮ್‌ಸಂಗ್‌ ಗ್ಯಾಲಕ್ಸಿ ಎಫ್‌ 14: 6.6 ಇಂಚ್‌ ಡಿಸ್‌ಪ್ಲೇ ಇರುವ ಈ ಮೊಬೈಲ್‌ 50 ಎಂಪಿ ಕ್ಯಾಮೆರಾ, 128 ಜಿಬಿ ಸ್ಟೋರೇಜ್‌ ಮತ್ತು 6000 ಎಂಎಎಚ್‌ ಬ್ಯಾಟರಿ ಫೀಚರ್‌ ಹೊಂದಿದೆ.

5. ಪೋಕೊ ಎಂ6 ಪ್ರೊ 5ಜಿ: 6.79 ಇಂಚ್‌ ಡಿಸ್‌ಪ್ಲೇ ಹೊಂದಿರುವ ಈ ಮೊಬೈಲ್‌ 50 ಎಂಪಿ ಕ್ಯಾಮೆರಾ, 64 ಜಿಬಿ ಸ್ಟೋರೇಜ್‌ ಮತ್ತು 5000 ಎಂಎಎಚ್‌ ಬ್ಯಾಟರಿ ಫೀಚರ್‌ ಹೊಂದಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

5 mins ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

12 mins ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

30 mins ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

1 hour ago

ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ…

1 hour ago

ಹಾಸನ| ಆಟವಾಡುತ್ತಾ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವು

ಹಾಸನ: ಸೈಕಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ…

2 hours ago