ಟೆಕ್‌

12000ಕ್ಕಿಂತ ಕಡಿಮೆ ಬೆಲೆಗೆ ಸಿಗುವ ಬೆಸ್ಟ್‌ 5ಜಿ ಮೊಬೈಲ್‌ಗಳು

ಎಲ್ಲರಿಗೂ ವೇಗದ ನೆಟ್‌ವರ್ಕ್‌ ಫೀಚರ್‌ ಇರುವ 5ಜಿ ಮೊಬೈಲ್‌ಗಳನ್ನು ಬಳಸಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವರು ಹೆಚ್ಚಿನ ಬೆಲೆ ತೆರಬೇಕಲ್ಲ ಎಂಬ ಕಾರಣಕ್ಕೆ ಹಿಂದೇಟು ಹಾಕುವವರಿದ್ದಾರೆ. ಅಂತಹವರಿಗೆ 12000 ರೂಗಳಿಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಒಳ್ಳೆಯ ಫೀಚರ್‌ ಇರುವ 5ಜಿ ಸ್ಮಾರ್ಟ್‌ಫೋನ್‌ಗಳ ಪಟ್ಟಿ ಈ ಕೆಳಕಂಡಂತಿದೆ.

1. ರೆಡ್ಮಿ 12 5ಜಿ: 128 ಜಿಬಿ ಸ್ಟೋರೇಜ್‌, 50 ಎಂಪಿ ಕ್ಯಾಮೆರಾ, 5000 ಎಂಎಎಚ್‌ ಬ್ಯಾಟರಿ, 6.79 ಇಂಚ್‌ ಡಿಸ್‌ಪ್ಲೇ ಇರುವ ಈ ಮೊಬೈಲ್‌ 12000 ರೂಗಳ ಒಳಗೆ ಲಭ್ಯವಿರುವ ಉತ್ತಮ ಮೊಬೈಲ್‌ಗಳಲ್ಲಿ ಒಂದಾಗಿದೆ.

2. ರೆಡ್ಮಿ 13ಸಿ: ಈ ಮೊಬೈಲ್‌ 6.74 ಇಂಚ್‌ ಡಿಸ್‌ಪ್ಲೇ, 50+2 ಎಂಪಿ ಕ್ಯಾಮೆರಾ, 128 ಜಿಬಿ ಸ್ಟೋರೇಜ್‌, 5000 ಎಂಎಎಚ್‌ ಬ್ಯಾಟರಿ ಫೀಚರ್‌ಗಳನ್ನು ಹೊಂದಿದೆ.

3. ವಿವೊ ಟಿ2ಎಕ್ಸ್:‌ ಈ ಮೊಬೈಲ್‌ 6.58 ಇಂಚ್‌ ಡಿಸ್‌ಪ್ಲೇ 50 ಎಂಪಿ ಕ್ಯಾಮೆರಾ, 128 ಜಿಬಿ ಕ್ಯಾಮೆರಾ ಮತ್ತು 6000 ಎಂಎಎಚ್ ಬ್ಯಾಟರಿ ಫೀಚರ್‌ ಹೊಂದಿದೆ.

4. ಸಾಮ್‌ಸಂಗ್‌ ಗ್ಯಾಲಕ್ಸಿ ಎಫ್‌ 14: 6.6 ಇಂಚ್‌ ಡಿಸ್‌ಪ್ಲೇ ಇರುವ ಈ ಮೊಬೈಲ್‌ 50 ಎಂಪಿ ಕ್ಯಾಮೆರಾ, 128 ಜಿಬಿ ಸ್ಟೋರೇಜ್‌ ಮತ್ತು 6000 ಎಂಎಎಚ್‌ ಬ್ಯಾಟರಿ ಫೀಚರ್‌ ಹೊಂದಿದೆ.

5. ಪೋಕೊ ಎಂ6 ಪ್ರೊ 5ಜಿ: 6.79 ಇಂಚ್‌ ಡಿಸ್‌ಪ್ಲೇ ಹೊಂದಿರುವ ಈ ಮೊಬೈಲ್‌ 50 ಎಂಪಿ ಕ್ಯಾಮೆರಾ, 64 ಜಿಬಿ ಸ್ಟೋರೇಜ್‌ ಮತ್ತು 5000 ಎಂಎಎಚ್‌ ಬ್ಯಾಟರಿ ಫೀಚರ್‌ ಹೊಂದಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

10 mins ago

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…

18 mins ago

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಕರ ಮಾದರಿ ನಡೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…

3 hours ago

ಓದುಗರ ಪತ್ರ: ರೇಷ್ಮೆ ನೂಲು ಘಟಕಕ್ಕೆ ಹೊಸ ಯಂತ್ರ ಅಳವಡಿಕೆ ಶ್ಲಾಘನೀಯ

ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…

3 hours ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದ ಆನೆ ಗೌರಿ ಕರೆತರಲು ನಿರ್ಲಕ್ಷ್ಯವೇಕೆ?

ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ…

3 hours ago