ಟೆಕ್‌

ಬಿಎಂಆರ್ಸಿಎಲ್: ೩೫ ಸಿವಿಲ್ ಇಂಜಿನಿಯರ್ ಹುದ್ದೆಗಳು

ಸರ್ಕಾರಿ ಉದ್ಯೋಗ ಅರಸುತ್ತಿರುವ ಸಿವಿಲ್ ಇಂಜಿನಿಯರಿಂಗ್ ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ. ಬೆಂಗಳೂರು ಮೆಟ್ರೋ ರೈಲು ನಿಗಮದಲಿ. ೩೫ ಸಿವಿಲ್ ಇಂಜಿನಿಯರ್ ಹುದ್ದಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಮೇ ೩ ಅಥವಾ ಅದಕ್ಕೂ ಮೊದಲು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಬಿಎಂಆರ್‌ಸಿಎಲ್ ನೇಮಕಾತಿ ೨೦೨೫ರ ಅರ್ಹತಾ ವಿವರಗಳು…

ಶೈಕ್ಷಣಿಕ ಅರ್ಹತೆ: ಬಿಎಂಆರ್‌ಸಿಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ. ಅಥವಾ ಬಿ. ಟೆಕ್ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:  ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನೇಮಕಾತಿ ಅಽಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಟ ವಯಸ್ಸು ೩೫ ವರ್ಷಗಳು.

ವಯಸ್ಸಿನ ಸಡಿಲಿಕೆ:  ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿ ಟೆಡ್ ಮಾನದಂಡಗಳ ಪ್ರಕಾರ ಆಯ್ಕೆ ಪ್ರಕ್ರಿಯೆ

ಗೇಟ್ ಸ್ಕೋರ್: ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಸಂದರ್ಶನಗಳ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

(ಪದವಿ ಎಂಜಿನಿಯರ್ (ಸಿವಿಲ್) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಮೇ ೩ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ- ದೃಢೀಕೃತ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್ (ಎಚ್‌ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, ೩ನೇ ಮಹಡಿ, ಬಿಎಂಟಿಸಿ ಸಂಕೀರ್ಣ, ಕೆ.ಎಚ್.ರಸ್ತೆ, ಶಾಂತಿನಗರ, ಬೆಂಗಳೂರು – ೫೬೦೦೨೭ ಈ ವಿಳಾಸಕ್ಕೆ ಮೇ ೭ರೊಳಗೆ ತಲುಪಿಸಬೇಕು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

9 mins ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

11 mins ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

13 mins ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

3 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

3 hours ago