ಟೆಕ್‌

ಹಿಂದುಸ್ತಾನ್ ಕಾಪರ್ ಲಿಮಿಟೆಡ್ನಲ್ಲಿ ಉದ್ಯೋಗಗಳು

ಹುದ್ದೆಗಳ ಹೆಸರು: ಚಾರ್ಜ್‌ಮನ್, ಎಲೆಕ್ಟ್ರೀಷಿಯನ್, ಡಬ್ಲೂ ಇಡಿ ಬಿ.

ಉದ್ಯೋಗ ಸ್ಥಳ: ಕೊಲ್ಕತ್ತಾ

ಹುದ್ದೆಗಳ ಸಂಖ್ಯೆ: ಚಾರ್ಜ್‌ಮನ್ ( ಎಲೆಕ್ಟ್ರಿಕಲ್): ೨೪ ಎಲೆಕ್ಟ್ರೀಷಿಯನ್ ‘ಎ’: ೩೬ ಎಲೆಕ್ಟ್ರೀಷಿಯನ್ ‘ಬಿ’: ೩೬

WED ‘B: ೦೭

ವೇತನ ಶ್ರೇಣಿ

ಚಾರ್ಜ್‌ಮನ್ ( ಎಲೆಕ್ಟ್ರಿಕಲ್): ೨೮,೭೪೦ ರೂ.

ಎಲೆಕ್ಟ್ರೀಷಿಯನ್ ‘ಎ’: ೨೮,೪೩೦ ರೂ.ಗಳಿಂದ ೫೯,೭೦೦ ರೂ.

ಎಲೆಕ್ಟ್ರೀಷಿಯನ್ ‘ಬಿ’: ೨೮,೨೮೦ ರೂ.ಗಳಿಂದ ೫೭,೬೪೦ ರೂ.

■ WED ‘B’’: ೨೮,೨೮೦ ರೂ.ಗಳಿಂದ ೫೭,೬೪೦ ರೂ.

ವಿದ್ಯಾರ್ಹತೆ

ಚಾರ್ಜ್‌ಮನ್ ( ಎಲೆಕ್ಟ್ರಿಕಲ್): ಡಿಪ್ಲೊಮೊ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪಾಸ್ ಮಾಡುವ ಜತೆಗೆ ಒಂದು ವರ್ಷ ಮೈನಿಂಗ್ ಇನ್‌ಸ್ಟಾಲೇಷನ್‌ನಲ್ಲಿ ಕರ್ತವ್ಯ ಅನುಭವ. ಅಥವಾ ಐಟಿಐ ಶಿಕ್ಷಣದೊಂದಿಗೆ ಮೂರು ವರ್ಷಗಳ ಕಾರ್ಯಾನುಭವ. ಅಥವಾ ಎಸ್‌ಎಸ್‌ಎಲ್‌ಸಿ ಜತೆಗೆ ಐದು ವರ್ಷಗಳ ಮೈನಿಂಗ್ ಕರ್ತವ್ಯ ಅನುಭವ ಹೊಂದಿರಬೇಕು.

ಎಲೆಕ್ಟ್ರೀಷಿಯನ್ ‘ಎ’: ಐಟಿಐ ಜತೆಗೆ ೪ ವರ್ಷಗಳು ಎಲೆಕ್ಟ್ರೀಷಿಯನ್‌ಆಗಿ ಅನುಭವ ಅಥವಾ ಎಸ್‌ಎಸ್‌ಎಲ್‌ಸಿ ಜತೆಗೆ ೭ ವರ್ಷ ಕಾರ್ಯಾನುಭವ ಹೊಂದಿರಬೇಕು.

ಎಲೆಕ್ಟ್ರೀಷಿಯನ್ ‘ಬಿ’: ಐಟಿಐ ಜತೆಗೆ ೩ ವರ್ಷಗಳು ಎಲೆಕ್ಟ್ರೀಷಿಯನ್‌ಆಗಿ ಅನುಭವ ಅಥವಾ ಎಸ್‌ಎಸ್‌ಎಲ್‌ಸಿ ಜತೆಗೆ ೬ ವರ್ಷ ಕಾರ್ಯಾನುಭವ ಹೊಂದಿರಬೇಕು.

WED ‘B’’: ಸಂಬಂಧಿತ ವಿಷಯದಲ್ಲಿ ಡಿಪ್ಲೊಮೊ ಜತೆಗೆ ಒಂದು ವರ್ಷ ಕಾರ್ಯಾ ನುಭವ. ಅಥವಾ ಯಾವುದೇ ಪದವಿ ಜತೆಗೆ ೧ ವರ್ಷ ಕಾರ್ಯಾನುಭವ. ಅಥವಾ ಅಪ್ರೆಂಟಿಸ್ ಜತೆಗೆ ಮೂರು ವರ್ಷ ಕಾರ್ಯಾನುಭವ. ಅಥವಾ ಎಸ್‌ಎಸ್‌ಎಲ್‌ಸಿ ಜತೆಗೆ ೬ ವರ್ಷ ಕಾರ್ಯಾನುಭವ ಹೊಂದಿರಬೇಕು. ವಯೋಮಿತಿ: (೦೧-೦೧-೨೦೨೫ಕ್ಕೆ ಪರಿಗಣಿಸಲಾಗುತ್ತದೆ) ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿತ ಗರಿಷ್ಟ ವಯಸ್ಸಿನ ಅರ್ಹತೆ ೪೦ ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ೦೫ ವರ್ಷ ಹಾಗೂ ಒಬಿಸಿ ವರ್ಗಗಳ ಅಭ್ಯರ್ಥಿಗಳಿಗೆ ೦೩ ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ೨೭-೦೧-೨೦೨೫

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ೨೫-೦೨-೨೦೨೫

ವೆಬ್‌ಸೈಟ್ ವಿಳಾಸ Ü https://www.hindustancopper.com 

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

11 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

20 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

20 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

20 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

20 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

20 hours ago