ಟೆಕ್‌

ಹಿಂದುಸ್ತಾನ್ ಕಾಪರ್ ಲಿಮಿಟೆಡ್ನಲ್ಲಿ ಉದ್ಯೋಗಗಳು

ಹುದ್ದೆಗಳ ಹೆಸರು: ಚಾರ್ಜ್‌ಮನ್, ಎಲೆಕ್ಟ್ರೀಷಿಯನ್, ಡಬ್ಲೂ ಇಡಿ ಬಿ.

ಉದ್ಯೋಗ ಸ್ಥಳ: ಕೊಲ್ಕತ್ತಾ

ಹುದ್ದೆಗಳ ಸಂಖ್ಯೆ: ಚಾರ್ಜ್‌ಮನ್ ( ಎಲೆಕ್ಟ್ರಿಕಲ್): ೨೪ ಎಲೆಕ್ಟ್ರೀಷಿಯನ್ ‘ಎ’: ೩೬ ಎಲೆಕ್ಟ್ರೀಷಿಯನ್ ‘ಬಿ’: ೩೬

WED ‘B: ೦೭

ವೇತನ ಶ್ರೇಣಿ

ಚಾರ್ಜ್‌ಮನ್ ( ಎಲೆಕ್ಟ್ರಿಕಲ್): ೨೮,೭೪೦ ರೂ.

ಎಲೆಕ್ಟ್ರೀಷಿಯನ್ ‘ಎ’: ೨೮,೪೩೦ ರೂ.ಗಳಿಂದ ೫೯,೭೦೦ ರೂ.

ಎಲೆಕ್ಟ್ರೀಷಿಯನ್ ‘ಬಿ’: ೨೮,೨೮೦ ರೂ.ಗಳಿಂದ ೫೭,೬೪೦ ರೂ.

■ WED ‘B’’: ೨೮,೨೮೦ ರೂ.ಗಳಿಂದ ೫೭,೬೪೦ ರೂ.

ವಿದ್ಯಾರ್ಹತೆ

ಚಾರ್ಜ್‌ಮನ್ ( ಎಲೆಕ್ಟ್ರಿಕಲ್): ಡಿಪ್ಲೊಮೊ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪಾಸ್ ಮಾಡುವ ಜತೆಗೆ ಒಂದು ವರ್ಷ ಮೈನಿಂಗ್ ಇನ್‌ಸ್ಟಾಲೇಷನ್‌ನಲ್ಲಿ ಕರ್ತವ್ಯ ಅನುಭವ. ಅಥವಾ ಐಟಿಐ ಶಿಕ್ಷಣದೊಂದಿಗೆ ಮೂರು ವರ್ಷಗಳ ಕಾರ್ಯಾನುಭವ. ಅಥವಾ ಎಸ್‌ಎಸ್‌ಎಲ್‌ಸಿ ಜತೆಗೆ ಐದು ವರ್ಷಗಳ ಮೈನಿಂಗ್ ಕರ್ತವ್ಯ ಅನುಭವ ಹೊಂದಿರಬೇಕು.

ಎಲೆಕ್ಟ್ರೀಷಿಯನ್ ‘ಎ’: ಐಟಿಐ ಜತೆಗೆ ೪ ವರ್ಷಗಳು ಎಲೆಕ್ಟ್ರೀಷಿಯನ್‌ಆಗಿ ಅನುಭವ ಅಥವಾ ಎಸ್‌ಎಸ್‌ಎಲ್‌ಸಿ ಜತೆಗೆ ೭ ವರ್ಷ ಕಾರ್ಯಾನುಭವ ಹೊಂದಿರಬೇಕು.

ಎಲೆಕ್ಟ್ರೀಷಿಯನ್ ‘ಬಿ’: ಐಟಿಐ ಜತೆಗೆ ೩ ವರ್ಷಗಳು ಎಲೆಕ್ಟ್ರೀಷಿಯನ್‌ಆಗಿ ಅನುಭವ ಅಥವಾ ಎಸ್‌ಎಸ್‌ಎಲ್‌ಸಿ ಜತೆಗೆ ೬ ವರ್ಷ ಕಾರ್ಯಾನುಭವ ಹೊಂದಿರಬೇಕು.

WED ‘B’’: ಸಂಬಂಧಿತ ವಿಷಯದಲ್ಲಿ ಡಿಪ್ಲೊಮೊ ಜತೆಗೆ ಒಂದು ವರ್ಷ ಕಾರ್ಯಾ ನುಭವ. ಅಥವಾ ಯಾವುದೇ ಪದವಿ ಜತೆಗೆ ೧ ವರ್ಷ ಕಾರ್ಯಾನುಭವ. ಅಥವಾ ಅಪ್ರೆಂಟಿಸ್ ಜತೆಗೆ ಮೂರು ವರ್ಷ ಕಾರ್ಯಾನುಭವ. ಅಥವಾ ಎಸ್‌ಎಸ್‌ಎಲ್‌ಸಿ ಜತೆಗೆ ೬ ವರ್ಷ ಕಾರ್ಯಾನುಭವ ಹೊಂದಿರಬೇಕು. ವಯೋಮಿತಿ: (೦೧-೦೧-೨೦೨೫ಕ್ಕೆ ಪರಿಗಣಿಸಲಾಗುತ್ತದೆ) ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿತ ಗರಿಷ್ಟ ವಯಸ್ಸಿನ ಅರ್ಹತೆ ೪೦ ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ೦೫ ವರ್ಷ ಹಾಗೂ ಒಬಿಸಿ ವರ್ಗಗಳ ಅಭ್ಯರ್ಥಿಗಳಿಗೆ ೦೩ ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ೨೭-೦೧-೨೦೨೫

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ೨೫-೦೨-೨೦೨೫

ವೆಬ್‌ಸೈಟ್ ವಿಳಾಸ Ü https://www.hindustancopper.com 

ಆಂದೋಲನ ಡೆಸ್ಕ್

Recent Posts

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

47 mins ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

3 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

4 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

4 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

11 hours ago