ಟೆಕ್‌

೬,೦೦೦ ಎಂಎಎಚ್ ಬ್ಯಾಟರಿಯ ಹೊಸ ಬಜೆಟ್ ಸ್ಮಾರ್ಟ್‌ ಫೋನ್‌

ಪ್ರಸಿದ್ಧ ರಿಯಲ್ ಮಿ ಕಂಪೆನಿ ಭಾರತದಲ್ಲಿ ಹೊಚ್ಚ ಹೊಸ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್ ಫೋನ್ ೪ಜಿಬಿ + ೧೨೮ಜಿಬಿ ಆಯ್ಕೆಗೆ ೧೨,೯೯೯ ರೂ.ಗಳಿಂದ ಪ್ರಾರಂಭವಾಗುತ್ತದೆ. ೬ಜಿಬಿ + ೧೨೮ಜಿಬಿ ಮೆಮೊರಿ ರೂಪಾಂತರವನ್ನು ಸಹ ಖರೀದಿಸಬಹುದು, ಇದರ ಬೆಲೆ ೧೩,೯೯೯ ರೂ. ಇದು ಪ್ರಸ್ತುತ ದೇಶದಲ್ಲಿ ಫ್ಲಿಪ್ ಕಾರ್ಟ್, ರಿಯಲ್ ಮಿ ಇಂಡಿಯಾ ಇ-ಸ್ಟೋರ್ ಮತ್ತು ಆಯ್ದ ಆಫ್‌ಲೈನ್ ಚಿಲ್ಲರೆ  ಅಂಗಡಿಗಳಲ್ಲಿ ಖರೀದಿಗೆ ಲಭ್ಯವಿದೆ.

ಈ ಹ್ಯಾಂಡ್‌ಸೆಟ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ ೬,೩೦೦ ಚಿಪ್ ಸೆಟ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ೪೫ ಡಬ್ಲ್ಯು ವೈರ್ಡ್ ಮತ್ತು ೫ ಡಬ್ಲ್ಯು ರಿವರ್ಸ್ ಚಾರ್ಜಿಂಗ್ ಬೆಂಬಲದೊಂದಿಗೆ ಬರೋಬ್ಬರಿ ೬,೦೦೦ ಎಂಎಎಚ್ ಬ್ಯಾಟರಿ ಯಿಂದ ಬೆಂಬಲಿತವಾಗಿದೆ. ೩೨-ಮೆಗಾ ಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.

ಡ್ಯುಯಲ್ ಸಿಮ್ ಹೊಂದಿರುವ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್‌ಫೋನ್ ೬.೬೭-ಇಂಚಿನ ಪೂರ್ಣ-ಎಚ್‌ಡಿ ಪ್ಲಸ್ (೭೨೦ ಹಿ ೧,೬೦೪ ಪಿಕ್ಸೆಲ್‌ಗಳು) ಡಿಸ್‌ಪ್ಲೇ ಯನ್ನು ಹೊಂದಿದ್ದು, ೧೨೦HZ ವರೆಗೆ ರಿಫ್ರೆಶ್ ದರ, ೧೮೦HZವರೆಗೆ ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ. ಸೆಲ್ಛಿಗಳು ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ ೮-ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಸಹ ಹೊಂದಿದೆ.

ಈ ಸ್ಮಾರ್ಟ್‌ಫೋನ್ ೬,೦೦೦ Mahಬ್ಯಾಟರಿಯನ್ನು ಹೊಂದಿದ್ದು, ೪೫w ವೈರ್ಡ್ ಮತ್ತು ೫U ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ಅನ್ನು ಹೊಂದಿದೆ. ಸಂಪರ್ಕ ಆಯ್ಕೆಗಳಲ್ಲಿ ೫ ಎ, ಡ್ಯುಯಲ್

೪ಎ VoLTE, Wi-Fi, ಬ್ಲೂಟೂತ್ ೫.೩, GPs ಮತ್ತು USB ಟೈಪ್-C ಪೋರ್ಟ್ ಸೇರಿವೆ

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

13 mins ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

25 mins ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

35 mins ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

1 hour ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

2 hours ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

2 hours ago