ಟೆಕ್‌

೬,೦೦೦ ಎಂಎಎಚ್ ಬ್ಯಾಟರಿಯ ಹೊಸ ಬಜೆಟ್ ಸ್ಮಾರ್ಟ್‌ ಫೋನ್‌

ಪ್ರಸಿದ್ಧ ರಿಯಲ್ ಮಿ ಕಂಪೆನಿ ಭಾರತದಲ್ಲಿ ಹೊಚ್ಚ ಹೊಸ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್ ಫೋನ್ ೪ಜಿಬಿ + ೧೨೮ಜಿಬಿ ಆಯ್ಕೆಗೆ ೧೨,೯೯೯ ರೂ.ಗಳಿಂದ ಪ್ರಾರಂಭವಾಗುತ್ತದೆ. ೬ಜಿಬಿ + ೧೨೮ಜಿಬಿ ಮೆಮೊರಿ ರೂಪಾಂತರವನ್ನು ಸಹ ಖರೀದಿಸಬಹುದು, ಇದರ ಬೆಲೆ ೧೩,೯೯೯ ರೂ. ಇದು ಪ್ರಸ್ತುತ ದೇಶದಲ್ಲಿ ಫ್ಲಿಪ್ ಕಾರ್ಟ್, ರಿಯಲ್ ಮಿ ಇಂಡಿಯಾ ಇ-ಸ್ಟೋರ್ ಮತ್ತು ಆಯ್ದ ಆಫ್‌ಲೈನ್ ಚಿಲ್ಲರೆ  ಅಂಗಡಿಗಳಲ್ಲಿ ಖರೀದಿಗೆ ಲಭ್ಯವಿದೆ.

ಈ ಹ್ಯಾಂಡ್‌ಸೆಟ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ ೬,೩೦೦ ಚಿಪ್ ಸೆಟ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ೪೫ ಡಬ್ಲ್ಯು ವೈರ್ಡ್ ಮತ್ತು ೫ ಡಬ್ಲ್ಯು ರಿವರ್ಸ್ ಚಾರ್ಜಿಂಗ್ ಬೆಂಬಲದೊಂದಿಗೆ ಬರೋಬ್ಬರಿ ೬,೦೦೦ ಎಂಎಎಚ್ ಬ್ಯಾಟರಿ ಯಿಂದ ಬೆಂಬಲಿತವಾಗಿದೆ. ೩೨-ಮೆಗಾ ಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.

ಡ್ಯುಯಲ್ ಸಿಮ್ ಹೊಂದಿರುವ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್‌ಫೋನ್ ೬.೬೭-ಇಂಚಿನ ಪೂರ್ಣ-ಎಚ್‌ಡಿ ಪ್ಲಸ್ (೭೨೦ ಹಿ ೧,೬೦೪ ಪಿಕ್ಸೆಲ್‌ಗಳು) ಡಿಸ್‌ಪ್ಲೇ ಯನ್ನು ಹೊಂದಿದ್ದು, ೧೨೦HZ ವರೆಗೆ ರಿಫ್ರೆಶ್ ದರ, ೧೮೦HZವರೆಗೆ ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ. ಸೆಲ್ಛಿಗಳು ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ ೮-ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಸಹ ಹೊಂದಿದೆ.

ಈ ಸ್ಮಾರ್ಟ್‌ಫೋನ್ ೬,೦೦೦ Mahಬ್ಯಾಟರಿಯನ್ನು ಹೊಂದಿದ್ದು, ೪೫w ವೈರ್ಡ್ ಮತ್ತು ೫U ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ಅನ್ನು ಹೊಂದಿದೆ. ಸಂಪರ್ಕ ಆಯ್ಕೆಗಳಲ್ಲಿ ೫ ಎ, ಡ್ಯುಯಲ್

೪ಎ VoLTE, Wi-Fi, ಬ್ಲೂಟೂತ್ ೫.೩, GPs ಮತ್ತು USB ಟೈಪ್-C ಪೋರ್ಟ್ ಸೇರಿವೆ

ಆಂದೋಲನ ಡೆಸ್ಕ್

Recent Posts

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

8 mins ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

18 mins ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

40 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

1 hour ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

1 hour ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago