ಟೆಕ್‌

೬,೦೦೦ ಎಂಎಎಚ್ ಬ್ಯಾಟರಿಯ ಹೊಸ ಬಜೆಟ್ ಸ್ಮಾರ್ಟ್‌ ಫೋನ್‌

ಪ್ರಸಿದ್ಧ ರಿಯಲ್ ಮಿ ಕಂಪೆನಿ ಭಾರತದಲ್ಲಿ ಹೊಚ್ಚ ಹೊಸ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್ ಫೋನ್ ೪ಜಿಬಿ + ೧೨೮ಜಿಬಿ ಆಯ್ಕೆಗೆ ೧೨,೯೯೯ ರೂ.ಗಳಿಂದ ಪ್ರಾರಂಭವಾಗುತ್ತದೆ. ೬ಜಿಬಿ + ೧೨೮ಜಿಬಿ ಮೆಮೊರಿ ರೂಪಾಂತರವನ್ನು ಸಹ ಖರೀದಿಸಬಹುದು, ಇದರ ಬೆಲೆ ೧೩,೯೯೯ ರೂ. ಇದು ಪ್ರಸ್ತುತ ದೇಶದಲ್ಲಿ ಫ್ಲಿಪ್ ಕಾರ್ಟ್, ರಿಯಲ್ ಮಿ ಇಂಡಿಯಾ ಇ-ಸ್ಟೋರ್ ಮತ್ತು ಆಯ್ದ ಆಫ್‌ಲೈನ್ ಚಿಲ್ಲರೆ  ಅಂಗಡಿಗಳಲ್ಲಿ ಖರೀದಿಗೆ ಲಭ್ಯವಿದೆ.

ಈ ಹ್ಯಾಂಡ್‌ಸೆಟ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ ೬,೩೦೦ ಚಿಪ್ ಸೆಟ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ೪೫ ಡಬ್ಲ್ಯು ವೈರ್ಡ್ ಮತ್ತು ೫ ಡಬ್ಲ್ಯು ರಿವರ್ಸ್ ಚಾರ್ಜಿಂಗ್ ಬೆಂಬಲದೊಂದಿಗೆ ಬರೋಬ್ಬರಿ ೬,೦೦೦ ಎಂಎಎಚ್ ಬ್ಯಾಟರಿ ಯಿಂದ ಬೆಂಬಲಿತವಾಗಿದೆ. ೩೨-ಮೆಗಾ ಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.

ಡ್ಯುಯಲ್ ಸಿಮ್ ಹೊಂದಿರುವ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್‌ಫೋನ್ ೬.೬೭-ಇಂಚಿನ ಪೂರ್ಣ-ಎಚ್‌ಡಿ ಪ್ಲಸ್ (೭೨೦ ಹಿ ೧,೬೦೪ ಪಿಕ್ಸೆಲ್‌ಗಳು) ಡಿಸ್‌ಪ್ಲೇ ಯನ್ನು ಹೊಂದಿದ್ದು, ೧೨೦HZ ವರೆಗೆ ರಿಫ್ರೆಶ್ ದರ, ೧೮೦HZವರೆಗೆ ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ. ಸೆಲ್ಛಿಗಳು ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ ೮-ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಸಹ ಹೊಂದಿದೆ.

ಈ ಸ್ಮಾರ್ಟ್‌ಫೋನ್ ೬,೦೦೦ Mahಬ್ಯಾಟರಿಯನ್ನು ಹೊಂದಿದ್ದು, ೪೫w ವೈರ್ಡ್ ಮತ್ತು ೫U ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ಅನ್ನು ಹೊಂದಿದೆ. ಸಂಪರ್ಕ ಆಯ್ಕೆಗಳಲ್ಲಿ ೫ ಎ, ಡ್ಯುಯಲ್

೪ಎ VoLTE, Wi-Fi, ಬ್ಲೂಟೂತ್ ೫.೩, GPs ಮತ್ತು USB ಟೈಪ್-C ಪೋರ್ಟ್ ಸೇರಿವೆ

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

10 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

10 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

21 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

21 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

21 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

21 hours ago