ಟೆಕ್‌

೬,೦೦೦ ಎಂಎಎಚ್ ಬ್ಯಾಟರಿಯ ಹೊಸ ಬಜೆಟ್ ಸ್ಮಾರ್ಟ್‌ ಫೋನ್‌

ಪ್ರಸಿದ್ಧ ರಿಯಲ್ ಮಿ ಕಂಪೆನಿ ಭಾರತದಲ್ಲಿ ಹೊಚ್ಚ ಹೊಸ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್ ಫೋನ್ ೪ಜಿಬಿ + ೧೨೮ಜಿಬಿ ಆಯ್ಕೆಗೆ ೧೨,೯೯೯ ರೂ.ಗಳಿಂದ ಪ್ರಾರಂಭವಾಗುತ್ತದೆ. ೬ಜಿಬಿ + ೧೨೮ಜಿಬಿ ಮೆಮೊರಿ ರೂಪಾಂತರವನ್ನು ಸಹ ಖರೀದಿಸಬಹುದು, ಇದರ ಬೆಲೆ ೧೩,೯೯೯ ರೂ. ಇದು ಪ್ರಸ್ತುತ ದೇಶದಲ್ಲಿ ಫ್ಲಿಪ್ ಕಾರ್ಟ್, ರಿಯಲ್ ಮಿ ಇಂಡಿಯಾ ಇ-ಸ್ಟೋರ್ ಮತ್ತು ಆಯ್ದ ಆಫ್‌ಲೈನ್ ಚಿಲ್ಲರೆ  ಅಂಗಡಿಗಳಲ್ಲಿ ಖರೀದಿಗೆ ಲಭ್ಯವಿದೆ.

ಈ ಹ್ಯಾಂಡ್‌ಸೆಟ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ ೬,೩೦೦ ಚಿಪ್ ಸೆಟ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ೪೫ ಡಬ್ಲ್ಯು ವೈರ್ಡ್ ಮತ್ತು ೫ ಡಬ್ಲ್ಯು ರಿವರ್ಸ್ ಚಾರ್ಜಿಂಗ್ ಬೆಂಬಲದೊಂದಿಗೆ ಬರೋಬ್ಬರಿ ೬,೦೦೦ ಎಂಎಎಚ್ ಬ್ಯಾಟರಿ ಯಿಂದ ಬೆಂಬಲಿತವಾಗಿದೆ. ೩೨-ಮೆಗಾ ಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ.

ಡ್ಯುಯಲ್ ಸಿಮ್ ಹೊಂದಿರುವ ರಿಯಲ್ ಮಿ ಸಿ೭೫ ೫ಜಿ ಸ್ಮಾರ್ಟ್‌ಫೋನ್ ೬.೬೭-ಇಂಚಿನ ಪೂರ್ಣ-ಎಚ್‌ಡಿ ಪ್ಲಸ್ (೭೨೦ ಹಿ ೧,೬೦೪ ಪಿಕ್ಸೆಲ್‌ಗಳು) ಡಿಸ್‌ಪ್ಲೇ ಯನ್ನು ಹೊಂದಿದ್ದು, ೧೨೦HZ ವರೆಗೆ ರಿಫ್ರೆಶ್ ದರ, ೧೮೦HZವರೆಗೆ ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ. ಸೆಲ್ಛಿಗಳು ಮತ್ತು ವಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ ೮-ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಸಹ ಹೊಂದಿದೆ.

ಈ ಸ್ಮಾರ್ಟ್‌ಫೋನ್ ೬,೦೦೦ Mahಬ್ಯಾಟರಿಯನ್ನು ಹೊಂದಿದ್ದು, ೪೫w ವೈರ್ಡ್ ಮತ್ತು ೫U ರಿವರ್ಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ಅನ್ನು ಹೊಂದಿದೆ. ಸಂಪರ್ಕ ಆಯ್ಕೆಗಳಲ್ಲಿ ೫ ಎ, ಡ್ಯುಯಲ್

೪ಎ VoLTE, Wi-Fi, ಬ್ಲೂಟೂತ್ ೫.೩, GPs ಮತ್ತು USB ಟೈಪ್-C ಪೋರ್ಟ್ ಸೇರಿವೆ

ಆಂದೋಲನ ಡೆಸ್ಕ್

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

11 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

11 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

11 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

12 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

12 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

13 hours ago