ಟೆಕ್‌

ನಿಮ್ಮ ಬಳಿ ಈ 2 ಒನ್‌ಪ್ಲಸ್‌ ಮೊಬೈಲ್‌ ಇದ್ದರೆ ಸಾಫ್ಟ್‌ವೇರ್‌ ಅಪ್‌ಡೇಟ್‌ ಮರೆತುಬಿಡಿ!

ಭಾರತದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಒನ್‌ಪ್ಲಸ್‌ ಇದೀಗ ತನ್ನ ಒಂದಷ್ಟು ಗ್ರಾಹಕರಿಗೆ ಶಾಕಿಂಗ್‌ ಹಾಗೂ ಬೇಸರದ ಸುದ್ದಿಯನ್ನು ನೀಡಿದೆ. ತನ್ನ ಒನ್‌ಪ್ಲಸ್‌ 8 ಹಾಗೂ ಒನ್‌ಪ್ಲಸ್‌ 8 ಪ್ರೊ ಬಳಕೆದಾರರಿಗೆ ನಿಮ್ಮ ಮೊಬೈಲ್‌ಗಳು ಕೊನೆಯದಾಗಿ ಸಾಫ್ಟ್‌ವೇರ್‌ ಅಪ್‌ಡೇಟ್‌ಗಳನ್ನು ಸ್ವೀಕರಿಸುತ್ತಿವೆ ಎಂದು ತಿಳಿಸಿದೆ.

ಈ ಮೂಲಕ ಈ ಎರಡು ಮೊಬೈಲ್‌ಗಳ ಸಾಫ್ಟ್‌ವೇರ್‌ ಅಪ್‌ಡೇಟ್‌ ಮುಕ್ತಾಯದ ಬಗ್ಗೆ ಒನ್‌ಪ್ಲಸ್‌ ಅಧಿಕೃತವಾಗಿ ತಿಳಿಸಿದೆ. 2020ರ ಏಪ್ರಿಲ್‌ನಲ್ಲಿ ಬಿಡುಗಡೆಯಾದ ಈ ಫೋನ್‌ಗಳಿಗೆ 4 ವರ್ಷಗಳ ಭದ್ರತಾ ನವೀಕರಣಗಳು ಮತ್ತು 3 ಪ್ರಮುಖ ಆಂಡ್ರಾಯ್ಡ್‌ ಆಪರೇಟಿಂಗ್‌ ಸಿಸ್ಟಮ್‌ ಅಪ್‌ಡೇಟ್‌ಗಳ ಭರವಸೆಯನ್ನು ನೀಡಿತ್ತು.

ಬಿಲ್ಡ್‌ ನಂಬರ್‌ ಆಕ್ಸಿಸಜ್‌ ಓಎಸ್‌ 13.1.0.587 ಅನ್ನು ಹೊಂದಿರುವ ಅಪ್‌ಡೇಟ್‌ ಅಂತಿಮವಾಗಿರಲಿದ್ದು, ಇದು 2024ರ ಭದ್ರತಾ ಪ್ಯಾಚ್‌ ಅಪ್‌ ಅನ್ನು ಒಳಗೊಂಡಿರಲಿದೆ. ಹೀಗಾಗಿ ಈ ಎರಡು ಮೊಬೈಲ್‌ಗಳ ಗ್ರಾಹಕರು ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನಿರೀಕ್ಷೆಯನ್ನು ಇಟ್ಟುಕೊಳ್ಳುವಂತಿಲ್ಲ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

13 mins ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

3 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

3 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

6 hours ago