ಟೆಕ್‌

ಒಪ್ಪೊ ರೆನೋ ೧೩ ಎಐ ಕ್ಯಾಮೆರಾ ಫೋನ್

ಬೈಲ್ ತಯಾರಿಕಾ ಸಂಸ್ಥೆಯಾದ ಒಪ್ಪೊ ತನ್ನ ಬಹುನಿರೀಕ್ಷಿತ ರೆನೋ ೧೩ ಸರಣಿಯ ೫ಜಿ ಸ್ಮಾರ್ಟ್ಫೋನನ್ನು ದೇಶದಲ್ಲಿ ಬಿಡುಗಡೆಗೊಳಿಸಿದ್ದು, ಎಐ ಸನ್ನದ್ಧ ಸ್ಮಾರ್ಟ್ ಫೋನ್Media Tek Dimensity  ಚಿಪ್ಸೆಟ್ ಇದರ ಪ್ರಮುಖ ಆಕರ್ಷಣೆಯಾಗಿದೆ. ಸದ್ಯ ಫೋನ್ ಎರಡು ವೆರಿಯಂಟ್ಗಳಲ್ಲಿ ಲಭ್ಯವಿದೆ. ಎಐ ಸನ್ನದ್ಧ ಸ್ಮಾರ್ಟ್ಫೋನ್ನಲ್ಲಿ ಎಐ ಕ್ಯಾಮೆರಾದ ಮೂಲಕ ಲೈವ್ ಫೋಟೋ, ಎಐ ಕ್ಲಾರಿಟಿ ಮತ್ತು ನೀರಿನಾಳದ ಛಾಯಾಗ್ರಹಣವನ್ನು ಮಾಡಬಹುದಾಗಿದೆ. ಅಲ್ಲದೆ ೫೬೦೦ಎಂಎಎಚ್ ಫಾಸ್ಟ್ ಚಾರ್ಜಿಂಗ್ ಹೊಂದಿದೆ. .೫೯ ಇಂಚಿನ 20Hz Smart
Adaptive 1.5k OLED pro XDR   ಡಿಸ್ಪ್ಲೇ ಇನ್ಪಿನೆಟ್ ವ್ಯೂ ಡಿಸ್ಪ್ಲೇ ಹೊಂದಿದೆ. ಇನ್ನು ಫೋನ್ನಲ್ಲಿ ೫೦ಎಂಪಿ ಪ್ರೆ ಮರಿ ಹಾಗೂ ೮ಎಂಪಿ ಅಲ್ಟ್ರಾ ವೈಡ್ ಮತ್ತು ೨ಎಂಪಿ ಮೊನೊಕ್ರೋಮ್ ಕ್ಯಾಮೆರಾ ಇದ್ದು, ಡ್ಯುಯಲ್ ೪ಕೆ ವಿಡಿಯೋ ರೆಕಾರ್ಡಿಂಗ್ ಸೌಲಭ್ಯವನ್ನು ಹೊಂದಿದೆ.

ಇನ್ನು ೮ಜಿಬಿ+೧೨೮ಜಿಬಿಯ ರೆನೋ ೧೩ ೫ಜಿ ಫೋನ್ ೩೪,೧೯೯ ರೂ.ಗಳಿಗೆ ಲಭ್ಯವಿದ್ದರೆ, ೮ಜಿಬಿ+೨೫೬ಜಿಬಿ ೩೫,೯೯೯ ರೂ.ಗಳಾಗಿದೆ. ಇನ್ನು ರೆನೋ ೧೩ ಪ್ರೋ ೫ಜಿಯ ೧೨ಜಿಬಿ+೧೨೮ಜಿಬಿ ಫೋನ್ ೪೪,೯೯೯ ರೂ.ಗಳು ಮತ್ತು ೧೨ಜಿಬಿ+೫೧೨ಜಿಬಿ ೪೯,೪೯೯ ರೂ.ಗಳಿಗೆ ಲಭ್ಯವಿದೆ. ಫೋನ್ಗಳಿಗೆ ಫ್ಲಿಪ್ಕಾರ್ಟ್ನಲ್ಲಿ ಅತ್ಯುತ್ತಮ ಆಫರ್ಗಳೂ ಲಭ್ಯವಿವೆ.

ಆಂದೋಲನ ಡೆಸ್ಕ್

Recent Posts

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

11 mins ago

ಎಲ್‌ಪಿಜಿ ಹೊತ್ತ ಮತ್ತೊಂದು ಹಡಗು ಭಾರತದತ್ತ

ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…

47 mins ago

ಐಪಿಎಲ್‌ ಟಿಕೆಟ್‌ಗಾಗಿ ಸ್ವೀಕರ್‌ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ…

2 hours ago

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

3 hours ago

ಗ್ಯಾಸ್‌ ಸಿಗದೇ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ…

4 hours ago

ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ: ಸಚಿವ ಚಲುವರಾಯಸ್ವಾಮಿ ಆರೋಪ

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು…

4 hours ago