ಬೈಲ್ ತಯಾರಿಕಾ ಸಂಸ್ಥೆಯಾದ ಒಪ್ಪೊ ತನ್ನ ಬಹುನಿರೀಕ್ಷಿತ ರೆನೋ ೧೩ ಸರಣಿಯ ೫ಜಿ ಸ್ಮಾರ್ಟ್ಫೋನನ್ನು ದೇಶದಲ್ಲಿ ಬಿಡುಗಡೆಗೊಳಿಸಿದ್ದು, ಎಐ ಸನ್ನದ್ಧ ಸ್ಮಾರ್ಟ್ ಫೋನ್Media Tek Dimensity ಚಿಪ್ಸೆಟ್ ಇದರ ಪ್ರಮುಖ ಆಕರ್ಷಣೆಯಾಗಿದೆ. ಸದ್ಯ ಈ ಫೋನ್ ಎರಡು ವೆರಿಯಂಟ್ಗಳಲ್ಲಿ ಲಭ್ಯವಿದೆ. ಎಐ ಸನ್ನದ್ಧ ಈ ಸ್ಮಾರ್ಟ್ಫೋನ್ನಲ್ಲಿ ಎಐ ಕ್ಯಾಮೆರಾದ ಮೂಲಕ ಲೈವ್ ಫೋಟೋ, ಎಐ ಕ್ಲಾರಿಟಿ ಮತ್ತು ನೀರಿನಾಳದ ಛಾಯಾಗ್ರಹಣವನ್ನು ಮಾಡಬಹುದಾಗಿದೆ. ಅಲ್ಲದೆ ೫೬೦೦ಎಂಎಎಚ್ ಫಾಸ್ಟ್ ಚಾರ್ಜಿಂಗ್ ಹೊಂದಿದೆ. ೬.೫೯ ಇಂಚಿನ 20Hz Smart
Adaptive 1.5k OLED pro XDR ಡಿಸ್ಪ್ಲೇ ಇನ್ಪಿನೆಟ್ ವ್ಯೂ ಡಿಸ್ಪ್ಲೇ ಹೊಂದಿದೆ. ಇನ್ನು ಈ ಫೋನ್ನಲ್ಲಿ ೫೦ಎಂಪಿ ಪ್ರೆ ಮರಿ ಹಾಗೂ ೮ಎಂಪಿ ಅಲ್ಟ್ರಾ ವೈಡ್ ಮತ್ತು ೨ಎಂಪಿ ಮೊನೊಕ್ರೋಮ್ ಕ್ಯಾಮೆರಾ ಇದ್ದು, ಡ್ಯುಯಲ್ ೪ಕೆ ವಿಡಿಯೋ ರೆಕಾರ್ಡಿಂಗ್ ಸೌಲಭ್ಯವನ್ನು ಹೊಂದಿದೆ.
ಇನ್ನು ೮ಜಿಬಿ+೧೨೮ಜಿಬಿಯ ರೆನೋ ೧೩ ೫ಜಿ ಫೋನ್ ೩೪,೧೯೯ ರೂ.ಗಳಿಗೆ ಲಭ್ಯವಿದ್ದರೆ, ೮ಜಿಬಿ+೨೫೬ಜಿಬಿ ೩೫,೯೯೯ ರೂ.ಗಳಾಗಿದೆ. ಇನ್ನು ರೆನೋ ೧೩ ಪ್ರೋ ೫ಜಿಯ ೧೨ಜಿಬಿ+೧೨೮ಜಿಬಿ ಫೋನ್ ೪೪,೯೯೯ ರೂ.ಗಳು ಮತ್ತು ೧೨ಜಿಬಿ+೫೧೨ಜಿಬಿ ೪೯,೪೯೯ ರೂ.ಗಳಿಗೆ ಲಭ್ಯವಿದೆ. ಈ ಫೋನ್ಗಳಿಗೆ ಫ್ಲಿಪ್ಕಾರ್ಟ್ನಲ್ಲಿ ಅತ್ಯುತ್ತಮ ಆಫರ್ಗಳೂ ಲಭ್ಯವಿವೆ.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…