ಟೆಕ್‌

ಮಹಿಳೆಯರಿಗಾಗಿ ಪಿಂಕ್‌ ಬಣ್ಣದ ಇಯರ್‌ ಬಡ್ಸ್‌

ವಿಶೇಷವಾಗಿ ಮಹಿಳೆಯರಿಗಾಗಿಯೇ ನು ರಿಪಬ್ಲಿಕ್ ಕಂಪೆನಿಯು ಅತ್ಯುತ್ತಮ ಆಡಿಯೋ ಟೆಕ್ನಾಲಜಿ ಮತ್ತು ನೋಡಲು ಆಕರ್ಷಕವಾಗಿರುವ ‘ಗರ್ಲ್ ಪಿಡಬ್ಲ್ಯುಆರ್‌ವೈ‌ರ್ ಲೆಸ್ ಇಯರ್ ಬಡ್ ಮತ್ತು ಪವರ್ ಬ್ಯಾಂಕ್’ ಅನ್ನು ಬಿಡುಗಡೆ ಮಾಡಿದೆ.

ವಿಶೇಷವಾಗಿ ಮಹಿಳಾ ಗ್ರಾಹಕರನ್ನೇ ಗುರಿಯಾಗಿಸಿ ಕೊಂಡು ಮತ್ತು ತಿಳಿ ಹಸಿರು ಬಣ್ಣದ ಗರ್ಲ್ ಪಿಡಬ್ಲ್ಯುಆರ್ ಆವೃತ್ತಿಯ ವೈರ್‌ಲೆಸ್‌ ಇಯರ್‌ಬಡ್ ಮತ್ತು ಪವರ್ ಬ್ಯಾಂಕ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಇವುಗಳಲ್ಲಿ ನಾಯ್ಡ್ ಕ್ಯಾನ್ಸಲೇಶನ್, ಉತ್ತಮ ಆಡಿಯೊ, ನಯವಾದ ವಿನ್ಯಾಸ ಹೊಂದಿರುವ ಈ ಇಯರ್‌ಬಡ್ಸ್‌ ಅನ್ನು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಮಾಡಿದರೆ 48 ಗಂಟೆಗಳ ಕಾಲ
ಬಳಸಬಹುದು.

ಮಹಿಳೆಯರು ಗೇಮ್ಸ್ ಆಡಲು, ವರ್ಕೌಟ್ ಮಾಡುವಾಗ, ರನ್ನಿಂಗ್ ಮಾಡುವಾಗ ಹಾಗೂ ಇತರೆ ದೈನಂದಿನ ಕೆಲಸದ ವೇಳೆಯಲ್ಲಿ ಈ ಇಯರ್ ಬಡ್ಸ್‌ ಅನ್ನು ಸುಲಭವಾಗಿ ಬಳಕೆ ಮಾಡಬಹುದಾಗಿದ್ದು, ಈ ಇಯರ್ ಬಡ್ ಬಡ್ ನು ರಿಪಬ್ಲಿಕ್ ವೆಬ್‌ಸೈಟ್‌ನಲ್ಲಿ ಮತ್ತು ಸ್ವಿಗ್ಗಿ ಇನ್ ನಲ್ಲಿ ಲಭ್ಯವಿದೆ. ಇದರ ಬೆಲೆ ರೂ. 799 ನಿಗದಿ
ಮಾಡಲಾಗಿದೆ. ಎಕ್1 5000ಎಂಎಎಚ್ ಸಾಮರ್ಥ್ಯದ ಗರ್ಲ್ ಪಿಡಬ್ಲ್ಯುಆರ್ ವೈರ್‌ಸ್ ಆವೃತ್ತಿಯ ಪವರ್ ಬ್ಯಾಂಕ್ 1,799ರಂತೆ ದೊರೆಯುತ್ತದೆ. ವಿಶೇಷವೆಂದರೆ ಪಿಡಬ್ಲ್ಯುಆರ್ ವೈರ್‌ಸ್ ಆವೃತ್ತಿಯ ಇಯರ್‌ ಬಡ್ಸ್ ಮತ್ತು ಪವರ್ ಬ್ಯಾಂಕ್‌ಗಳು ಸ್ವಿಗ್ಗಿ ಇನ್‌ಸ್ಟಾ ಮಾರ್ಟ್‌ನಲ್ಲಿ ಆರ್ಡರ್ ಮಾಡಿದ ಕೆಲವೇ ಕ್ಷಣಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ತಲುಪಲಿದೆ.

ಆಂದೋಲನ ಡೆಸ್ಕ್

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

9 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

9 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

9 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

9 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

10 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

10 hours ago