ಟೆಕ್‌

ಮಹಿಳೆಯರಿಗಾಗಿ ಪಿಂಕ್‌ ಬಣ್ಣದ ಇಯರ್‌ ಬಡ್ಸ್‌

ವಿಶೇಷವಾಗಿ ಮಹಿಳೆಯರಿಗಾಗಿಯೇ ನು ರಿಪಬ್ಲಿಕ್ ಕಂಪೆನಿಯು ಅತ್ಯುತ್ತಮ ಆಡಿಯೋ ಟೆಕ್ನಾಲಜಿ ಮತ್ತು ನೋಡಲು ಆಕರ್ಷಕವಾಗಿರುವ ‘ಗರ್ಲ್ ಪಿಡಬ್ಲ್ಯುಆರ್‌ವೈ‌ರ್ ಲೆಸ್ ಇಯರ್ ಬಡ್ ಮತ್ತು ಪವರ್ ಬ್ಯಾಂಕ್’ ಅನ್ನು ಬಿಡುಗಡೆ ಮಾಡಿದೆ.

ವಿಶೇಷವಾಗಿ ಮಹಿಳಾ ಗ್ರಾಹಕರನ್ನೇ ಗುರಿಯಾಗಿಸಿ ಕೊಂಡು ಮತ್ತು ತಿಳಿ ಹಸಿರು ಬಣ್ಣದ ಗರ್ಲ್ ಪಿಡಬ್ಲ್ಯುಆರ್ ಆವೃತ್ತಿಯ ವೈರ್‌ಲೆಸ್‌ ಇಯರ್‌ಬಡ್ ಮತ್ತು ಪವರ್ ಬ್ಯಾಂಕ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಇವುಗಳಲ್ಲಿ ನಾಯ್ಡ್ ಕ್ಯಾನ್ಸಲೇಶನ್, ಉತ್ತಮ ಆಡಿಯೊ, ನಯವಾದ ವಿನ್ಯಾಸ ಹೊಂದಿರುವ ಈ ಇಯರ್‌ಬಡ್ಸ್‌ ಅನ್ನು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಮಾಡಿದರೆ 48 ಗಂಟೆಗಳ ಕಾಲ
ಬಳಸಬಹುದು.

ಮಹಿಳೆಯರು ಗೇಮ್ಸ್ ಆಡಲು, ವರ್ಕೌಟ್ ಮಾಡುವಾಗ, ರನ್ನಿಂಗ್ ಮಾಡುವಾಗ ಹಾಗೂ ಇತರೆ ದೈನಂದಿನ ಕೆಲಸದ ವೇಳೆಯಲ್ಲಿ ಈ ಇಯರ್ ಬಡ್ಸ್‌ ಅನ್ನು ಸುಲಭವಾಗಿ ಬಳಕೆ ಮಾಡಬಹುದಾಗಿದ್ದು, ಈ ಇಯರ್ ಬಡ್ ಬಡ್ ನು ರಿಪಬ್ಲಿಕ್ ವೆಬ್‌ಸೈಟ್‌ನಲ್ಲಿ ಮತ್ತು ಸ್ವಿಗ್ಗಿ ಇನ್ ನಲ್ಲಿ ಲಭ್ಯವಿದೆ. ಇದರ ಬೆಲೆ ರೂ. 799 ನಿಗದಿ
ಮಾಡಲಾಗಿದೆ. ಎಕ್1 5000ಎಂಎಎಚ್ ಸಾಮರ್ಥ್ಯದ ಗರ್ಲ್ ಪಿಡಬ್ಲ್ಯುಆರ್ ವೈರ್‌ಸ್ ಆವೃತ್ತಿಯ ಪವರ್ ಬ್ಯಾಂಕ್ 1,799ರಂತೆ ದೊರೆಯುತ್ತದೆ. ವಿಶೇಷವೆಂದರೆ ಪಿಡಬ್ಲ್ಯುಆರ್ ವೈರ್‌ಸ್ ಆವೃತ್ತಿಯ ಇಯರ್‌ ಬಡ್ಸ್ ಮತ್ತು ಪವರ್ ಬ್ಯಾಂಕ್‌ಗಳು ಸ್ವಿಗ್ಗಿ ಇನ್‌ಸ್ಟಾ ಮಾರ್ಟ್‌ನಲ್ಲಿ ಆರ್ಡರ್ ಮಾಡಿದ ಕೆಲವೇ ಕ್ಷಣಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ತಲುಪಲಿದೆ.

ಆಂದೋಲನ ಡೆಸ್ಕ್

Recent Posts

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

44 mins ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

1 hour ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

2 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

2 hours ago

ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…

3 hours ago

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್‌

ಮಂಡ್ಯ: ವಿಜಯ್‌ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…

4 hours ago