ಟೆಕ್‌

ಮಹಿಳೆಯರಿಗಾಗಿ ಪಿಂಕ್‌ ಬಣ್ಣದ ಇಯರ್‌ ಬಡ್ಸ್‌

ವಿಶೇಷವಾಗಿ ಮಹಿಳೆಯರಿಗಾಗಿಯೇ ನು ರಿಪಬ್ಲಿಕ್ ಕಂಪೆನಿಯು ಅತ್ಯುತ್ತಮ ಆಡಿಯೋ ಟೆಕ್ನಾಲಜಿ ಮತ್ತು ನೋಡಲು ಆಕರ್ಷಕವಾಗಿರುವ ‘ಗರ್ಲ್ ಪಿಡಬ್ಲ್ಯುಆರ್‌ವೈ‌ರ್ ಲೆಸ್ ಇಯರ್ ಬಡ್ ಮತ್ತು ಪವರ್ ಬ್ಯಾಂಕ್’ ಅನ್ನು ಬಿಡುಗಡೆ ಮಾಡಿದೆ.

ವಿಶೇಷವಾಗಿ ಮಹಿಳಾ ಗ್ರಾಹಕರನ್ನೇ ಗುರಿಯಾಗಿಸಿ ಕೊಂಡು ಮತ್ತು ತಿಳಿ ಹಸಿರು ಬಣ್ಣದ ಗರ್ಲ್ ಪಿಡಬ್ಲ್ಯುಆರ್ ಆವೃತ್ತಿಯ ವೈರ್‌ಲೆಸ್‌ ಇಯರ್‌ಬಡ್ ಮತ್ತು ಪವರ್ ಬ್ಯಾಂಕ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಇವುಗಳಲ್ಲಿ ನಾಯ್ಡ್ ಕ್ಯಾನ್ಸಲೇಶನ್, ಉತ್ತಮ ಆಡಿಯೊ, ನಯವಾದ ವಿನ್ಯಾಸ ಹೊಂದಿರುವ ಈ ಇಯರ್‌ಬಡ್ಸ್‌ ಅನ್ನು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಮಾಡಿದರೆ 48 ಗಂಟೆಗಳ ಕಾಲ
ಬಳಸಬಹುದು.

ಮಹಿಳೆಯರು ಗೇಮ್ಸ್ ಆಡಲು, ವರ್ಕೌಟ್ ಮಾಡುವಾಗ, ರನ್ನಿಂಗ್ ಮಾಡುವಾಗ ಹಾಗೂ ಇತರೆ ದೈನಂದಿನ ಕೆಲಸದ ವೇಳೆಯಲ್ಲಿ ಈ ಇಯರ್ ಬಡ್ಸ್‌ ಅನ್ನು ಸುಲಭವಾಗಿ ಬಳಕೆ ಮಾಡಬಹುದಾಗಿದ್ದು, ಈ ಇಯರ್ ಬಡ್ ಬಡ್ ನು ರಿಪಬ್ಲಿಕ್ ವೆಬ್‌ಸೈಟ್‌ನಲ್ಲಿ ಮತ್ತು ಸ್ವಿಗ್ಗಿ ಇನ್ ನಲ್ಲಿ ಲಭ್ಯವಿದೆ. ಇದರ ಬೆಲೆ ರೂ. 799 ನಿಗದಿ
ಮಾಡಲಾಗಿದೆ. ಎಕ್1 5000ಎಂಎಎಚ್ ಸಾಮರ್ಥ್ಯದ ಗರ್ಲ್ ಪಿಡಬ್ಲ್ಯುಆರ್ ವೈರ್‌ಸ್ ಆವೃತ್ತಿಯ ಪವರ್ ಬ್ಯಾಂಕ್ 1,799ರಂತೆ ದೊರೆಯುತ್ತದೆ. ವಿಶೇಷವೆಂದರೆ ಪಿಡಬ್ಲ್ಯುಆರ್ ವೈರ್‌ಸ್ ಆವೃತ್ತಿಯ ಇಯರ್‌ ಬಡ್ಸ್ ಮತ್ತು ಪವರ್ ಬ್ಯಾಂಕ್‌ಗಳು ಸ್ವಿಗ್ಗಿ ಇನ್‌ಸ್ಟಾ ಮಾರ್ಟ್‌ನಲ್ಲಿ ಆರ್ಡರ್ ಮಾಡಿದ ಕೆಲವೇ ಕ್ಷಣಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ತಲುಪಲಿದೆ.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

10 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

13 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

17 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

20 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

20 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

20 hours ago