ಟೆಕ್‌

TESLA | ಶೀಘ್ರದಲ್ಲೇ ಬೆಂಗಳೂರಿಗೆ ಟೆಸ್ಲಾ ಶೋ ರೂಂ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ ಶನಿವಾರ ಮಾಹಿತಿ ನೀಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶೀಘ್ರದಲ್ಲೇ ನಮ್ಮ ಬೆಂಗಳೂರಿನಲ್ಲಿ ಕಾಣುತ್ತೇನೆ ಎಂದು ಬರೆದಿದೆ.

ಟೆಸ್ಲಾ ಭಾರತದಲ್ಲಿ ತೆರೆಯಲಿರುವ ನಾಲ್ಕನೇ ಶೋ ರೂಂ ಆಗಿದೆ. ಈಗಾಗಲೇ ದೆಹಲಿ, ಮುಂಬೈ ಹಾಗೂ ಗುರುಗ್ರಾಮದಲ್ಲಿ ಟೆಸ್ಲಾ ಶೋ ರೂಂ ಇವೆ. ಗುರುಗ್ರಾಮದ ಡಿಎಲ್ಎಫ್ ಹಾರಿಜನ್ ಸೆಂಟರ್ ನಲ್ಲಿ ತನ್ನ ಮೊದಲ ಚಾರ್ಜಿಂಗ್ ಸ್ಟೇಷನ್ ಗೆ ಚಾಲನೆ ನೀಡಿರುವುದಾಗಿ 2025ರ ಡಿಸೆಂಬರ್ ನಲ್ಲಿ ಟೆಸ್ಲಾ ತಿಳಿಸಿತ್ತು. ಇದು ಭಾರತದಲ್ಲಿ ಚಾರ್ಜಿಂಗ್ ಮೂಲಸೌಕರ್ಯ ಬಲಪಡಿಸುವ ನಮ್ಮ ಬದ್ಧತೆಯನ್ನು ಸೂಚಿಸುತ್ತದೆ. ಇದು ಗ್ರಾಹಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದೆ ಎಂದು ಹೇಳಿಕೆ ನೀಡಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ಮುಂದಿನ 24 ಗಂಟೆ ಶೀತಗಾಳಿ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

24 mins ago

ಕನ್ನಡದ ಪ್ರಮುಖ ಕಾದಂಬರಿಕಾರ್ತಿ, ಪ್ರಕಾಶಕಿ ಆಶಾ ರಘು ಆತ್ಮಹತ್ಯೆ

ಬೆಂಗಳೂರು: ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಪ್ರಕಾಶಕಿಯಾಗಿದ್ದ ಆಶಾ ರಘು ಅವರು ಬೆಂಗಳೂರಿನ ಮಲ್ಲೇಶ್ವರಂನ ತಮ್ಮ ನಿವಾಸದಲ್ಲಿ ಶುಕ್ರವಾರ ರಾತ್ರಿ ನೇಣುಬಿಗಿದುಕೊಂಡು…

2 hours ago

ಫಿಟ್ ಮೈಸೂರು ಸಾಮೂಹಿಕ ನಡಿಗೆಯಲ್ಲಿ ಪಾಲ್ಗೊಂಡ ಸಹಸ್ರಾರು ಮೈಸೂರಿಗರು

ಮೈಸೂರು: ಇಂದು ಮುಂಜಾನೆ ಚಳಿ, ಮಳೆಯನ್ನು ಲೆಕ್ಕಿಸದೇ ಮೈಸೂರಿನ‌ ಸ್ವಚ್ಚತೆಗಾಗಿ ಫಿಟ್ ಮೈಸೂರು ಸಾಮೂಹಿಕ ಆರೋಗ್ಯ ಮತ್ತು ಜಾಗೃತಿ ನಡಿಗೆ…

2 hours ago

ಓದುಗರ ಪತ್ರ: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ವಿಷಾದಕರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು…

5 hours ago

ಓದುಗರ ಪತ್ರ: ಗಡಿಭಾಗದ ಶಾಲೆಗಳಲ್ಲಿ ಕನ್ನಡ ನಿರ್ಲಕ್ಷ್ಯ ಸಲ್ಲದು

ನಮ್ಮ ರಾಜ್ಯದ ಗಡಿಭಾಗಗಳಲ್ಲಿನ ಅನ್ಯಭಾಷಾ ಮಾಧ್ಯಮ ಶಾಲೆಗಳಲ್ಲಿ (ತಮಿಳು, ಮರಾಠಿ, ಮಲಯಾಳಂ, ಉರ್ದು, ತೆಲುಗು) ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಕಡ್ಡಾಯಗೊಳಿ…

5 hours ago

ಓದುಗರ ಪತ್ರ: ಜಯಚಾಮರಾಜ ಒಡೆಯರ್ ವೃತ್ತದ ಹೆಸರು ಉಳಿಯಲಿ

ಮಂಡ್ಯ ಸೀಮೆಯ ಆರ್ಥಿಕ, ಸಾಮಾಜಿಕ, ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆ ಅಪಾರ.…

5 hours ago